ಗೋವಾ ಸಿನಿಮೋತ್ಸವದಲ್ಲಿ ನಟಿ ಮಾಧುರಿ ದೀಕ್ಷಿತ್​ಗೆ ವಿಶೇಷ ಗೌರವ

Madhuri Dixit: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

|

Updated on: Nov 20, 2023 | 10:13 PM

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ.

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ.

1 / 7
ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2 / 7
ಈ ವಿಷಯವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಹಂಚಿಕೊಂಡಿದ್ದಾರೆ, ಮಾಧುರಿ ದೀಕ್ಷಿತ್ ಅವರಿಗೆ ಶುಭಾಶಯ ಸಹ ಕೋರಿದ್ದಾರೆ.

ಈ ವಿಷಯವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಹಂಚಿಕೊಂಡಿದ್ದಾರೆ, ಮಾಧುರಿ ದೀಕ್ಷಿತ್ ಅವರಿಗೆ ಶುಭಾಶಯ ಸಹ ಕೋರಿದ್ದಾರೆ.

3 / 7
ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.

ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.

4 / 7
54ನೇ ಗೋವಾ ಸಿನಿಮೋತ್ಸವವು ಇಂದು ಪ್ರಾರಂಭವಾಗಿದ್ದು ಮುಂದಿನ 9 ದಿನಗಳ ಕಾಲ ಈ ಸಿನಿಮಾ ಉತ್ಸವವು ನಡೆಯಲಿದೆ. ಹಲವು ರಾಷ್ಟ್ರಗಳ ಪ್ರಸಿದ್ಧ ಸಿನಿಮಾ ಕರ್ಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

54ನೇ ಗೋವಾ ಸಿನಿಮೋತ್ಸವವು ಇಂದು ಪ್ರಾರಂಭವಾಗಿದ್ದು ಮುಂದಿನ 9 ದಿನಗಳ ಕಾಲ ಈ ಸಿನಿಮಾ ಉತ್ಸವವು ನಡೆಯಲಿದೆ. ಹಲವು ರಾಷ್ಟ್ರಗಳ ಪ್ರಸಿದ್ಧ ಸಿನಿಮಾ ಕರ್ಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

5 / 7
ಮಾಧುರಿ ದೀಕ್ಷಿತ್ ಸೇರಿದಂತೆ ಇನ್ನೂ ಕೆಲವರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಮಾಧುರಿ ಅವರಿಗೆ ನೀಡಲಾಗುತ್ತಿರುವ ಪ್ರಶಸ್ತಿ ವಿಶೇಷವಾದುದು.

ಮಾಧುರಿ ದೀಕ್ಷಿತ್ ಸೇರಿದಂತೆ ಇನ್ನೂ ಕೆಲವರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಮಾಧುರಿ ಅವರಿಗೆ ನೀಡಲಾಗುತ್ತಿರುವ ಪ್ರಶಸ್ತಿ ವಿಶೇಷವಾದುದು.

6 / 7
ಮಾಧುರಿ ದೀಕ್ಷಿತ್ ಅವರು ಬಿಜೆಪಿ ಪಕ್ಷ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಅದರ ಬೆನ್ನಲ್ಲೆ ಇದೀಗ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ.

ಮಾಧುರಿ ದೀಕ್ಷಿತ್ ಅವರು ಬಿಜೆಪಿ ಪಕ್ಷ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಅದರ ಬೆನ್ನಲ್ಲೆ ಇದೀಗ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ.

7 / 7
Follow us
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ