AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಸಿನಿಮೋತ್ಸವದಲ್ಲಿ ನಟಿ ಮಾಧುರಿ ದೀಕ್ಷಿತ್​ಗೆ ವಿಶೇಷ ಗೌರವ

Madhuri Dixit: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಜುನಾಥ ಸಿ.
|

Updated on: Nov 20, 2023 | 10:13 PM

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ.

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ.

1 / 7
ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2 / 7
ಈ ವಿಷಯವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಹಂಚಿಕೊಂಡಿದ್ದಾರೆ, ಮಾಧುರಿ ದೀಕ್ಷಿತ್ ಅವರಿಗೆ ಶುಭಾಶಯ ಸಹ ಕೋರಿದ್ದಾರೆ.

ಈ ವಿಷಯವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಹಂಚಿಕೊಂಡಿದ್ದಾರೆ, ಮಾಧುರಿ ದೀಕ್ಷಿತ್ ಅವರಿಗೆ ಶುಭಾಶಯ ಸಹ ಕೋರಿದ್ದಾರೆ.

3 / 7
ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.

ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.

4 / 7
54ನೇ ಗೋವಾ ಸಿನಿಮೋತ್ಸವವು ಇಂದು ಪ್ರಾರಂಭವಾಗಿದ್ದು ಮುಂದಿನ 9 ದಿನಗಳ ಕಾಲ ಈ ಸಿನಿಮಾ ಉತ್ಸವವು ನಡೆಯಲಿದೆ. ಹಲವು ರಾಷ್ಟ್ರಗಳ ಪ್ರಸಿದ್ಧ ಸಿನಿಮಾ ಕರ್ಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

54ನೇ ಗೋವಾ ಸಿನಿಮೋತ್ಸವವು ಇಂದು ಪ್ರಾರಂಭವಾಗಿದ್ದು ಮುಂದಿನ 9 ದಿನಗಳ ಕಾಲ ಈ ಸಿನಿಮಾ ಉತ್ಸವವು ನಡೆಯಲಿದೆ. ಹಲವು ರಾಷ್ಟ್ರಗಳ ಪ್ರಸಿದ್ಧ ಸಿನಿಮಾ ಕರ್ಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

5 / 7
ಮಾಧುರಿ ದೀಕ್ಷಿತ್ ಸೇರಿದಂತೆ ಇನ್ನೂ ಕೆಲವರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಮಾಧುರಿ ಅವರಿಗೆ ನೀಡಲಾಗುತ್ತಿರುವ ಪ್ರಶಸ್ತಿ ವಿಶೇಷವಾದುದು.

ಮಾಧುರಿ ದೀಕ್ಷಿತ್ ಸೇರಿದಂತೆ ಇನ್ನೂ ಕೆಲವರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಮಾಧುರಿ ಅವರಿಗೆ ನೀಡಲಾಗುತ್ತಿರುವ ಪ್ರಶಸ್ತಿ ವಿಶೇಷವಾದುದು.

6 / 7
ಮಾಧುರಿ ದೀಕ್ಷಿತ್ ಅವರು ಬಿಜೆಪಿ ಪಕ್ಷ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಅದರ ಬೆನ್ನಲ್ಲೆ ಇದೀಗ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ.

ಮಾಧುರಿ ದೀಕ್ಷಿತ್ ಅವರು ಬಿಜೆಪಿ ಪಕ್ಷ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಅದರ ಬೆನ್ನಲ್ಲೆ ಇದೀಗ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ.

7 / 7
Follow us
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್