AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಆಕರ್ಷಕ​ ಪುಷ್ಪ ಪ್ರದರ್ಶನ

ಮಡಿಕೇರಿಯ ರಾಜಾಸೀಟ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅದ್ಭುತವಾದ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಹೂವುಗಳಿಂದ ಇಗ್ಗುಟಪ್ಪ ದೇವಸ್ಥಾನದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ ಸೇರಿದಂತೆ ದೇಸಿ ಮತ್ತು ವಿದೇಶಿ ಹೂವುಗಳು ಕಣ್ಮನ ಸೆಳೆಯುತ್ತಿವೆ. ಪ್ರವಾಸಿಗರಿಗೆ ಇದು ಅದ್ಭುತ ಅನುಭವವಾಗಿದೆ.

Gopal AS
| Edited By: |

Updated on:Jan 27, 2025 | 10:42 AM

Share
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

1 / 5
ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

2 / 5
ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

3 / 5
ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

4 / 5
ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

5 / 5

Published On - 10:36 am, Mon, 27 January 25

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ