AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಆಕರ್ಷಕ​ ಪುಷ್ಪ ಪ್ರದರ್ಶನ

ಮಡಿಕೇರಿಯ ರಾಜಾಸೀಟ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅದ್ಭುತವಾದ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಹೂವುಗಳಿಂದ ಇಗ್ಗುಟಪ್ಪ ದೇವಸ್ಥಾನದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ ಸೇರಿದಂತೆ ದೇಸಿ ಮತ್ತು ವಿದೇಶಿ ಹೂವುಗಳು ಕಣ್ಮನ ಸೆಳೆಯುತ್ತಿವೆ. ಪ್ರವಾಸಿಗರಿಗೆ ಇದು ಅದ್ಭುತ ಅನುಭವವಾಗಿದೆ.

Gopal AS
| Edited By: ವಿವೇಕ ಬಿರಾದಾರ|

Updated on:Jan 27, 2025 | 10:42 AM

Share
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

1 / 5
ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

2 / 5
ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

3 / 5
ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

4 / 5
ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

5 / 5

Published On - 10:36 am, Mon, 27 January 25

Gopal AS
Gopal AS
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!