AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಆಕರ್ಷಕ​ ಪುಷ್ಪ ಪ್ರದರ್ಶನ

ಮಡಿಕೇರಿಯ ರಾಜಾಸೀಟ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅದ್ಭುತವಾದ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಹೂವುಗಳಿಂದ ಇಗ್ಗುಟಪ್ಪ ದೇವಸ್ಥಾನದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ ಸೇರಿದಂತೆ ದೇಸಿ ಮತ್ತು ವಿದೇಶಿ ಹೂವುಗಳು ಕಣ್ಮನ ಸೆಳೆಯುತ್ತಿವೆ. ಪ್ರವಾಸಿಗರಿಗೆ ಇದು ಅದ್ಭುತ ಅನುಭವವಾಗಿದೆ.

Gopal AS
| Edited By: |

Updated on:Jan 27, 2025 | 10:42 AM

Share
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್​ನಲ್ಲಿ ಪುಷ್ಪಕಾಶಿಯೇ ಸೃಷ್ಟಿಯಾಗಿದೆ. ದೇಸಿ ಮತ್ತು ವಿದೇಶೀ ತಳಿಯ ಹೂವುಗಳು ಅರಳಿ ನಸು ನಗುತ್ತಿವೆ. ಡೇಲಿಯಾ, ಚೆಂಡು ಹೂವು, ಸೇವಂತಿಗೆ, ಜರಬ್ರಾ, ವಾಟರ್​ ಲಿಲ್ಲಿ, ಕ್ಯಾಕ್ಟಸ್​, ಗುಲಾಬಿ, ಗ್ಲಾಡಿಯೋಲಸ್, ಜೀನಿಯಾ ಹೀಗೆ ಹತ್ತು ಹಲವು ಬಗೆಯ ಹೂವುಗಳು ಅರಳಿವೆ.

1 / 5
ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟ್​ನಲ್ಲಿ ಇಗ್ಗುತ್ತಪ್ಪ ದೇವಸ್ಥಾನದ ಪ್ರತಿಕೃತಿಯನ್ನು ಹೂವಿನಿಂದ ನಿರ್ಮಿಸಲಾಗಿದೆ. 20ಕ್ಕೂ ಅಧಿಕ ಬಗೆಯ ಸುಮಾರು ಒಂದು ಲಕ್ಷ ಹೂವುಗಳಿಂದ ದೇವಸ್ಥಾನ ನಿರ್ಮಿಸಲಾಗಿದೆ.

2 / 5
ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

ವಿಶೇಷ ಅಂದರೇ, ದೇವಸ್ಥಾನದಲ್ಲಿನ ಶಿವಲಿಂಗ ಕೂಡ ಹೂವುಗಳಿಂದಲೇ ನಿರ್ಮಿಸಲಾಗಿದ್ದು, ಬಹಳ ಆಕರ್ಷಕವಾಗಿದೆ. ಈ ದೇವಸ್ಥಾನದ ಎದುರು ಫೋಟೋ ತೆಗೆಸಿಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ. ರಾಜಾಸೀಟ್ ಉದ್ಯಾನವದಲ್ಲಿ ಸುಮಾರು 15 ಸಾವಿರ ಹೂವಿನಗಿಡಗಳನ್ನು ಬೆಳೆಸಲಾಗಿದೆ.

3 / 5
ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

ಈ ಎಲ್ಲ ಹೂವುಗಳನ್ನು ಕಳೆದ ಎರಡು ತಿಂಗಳಿನಿಂದ ಪೋಷಿಸಿ ಬೆಳೆಸಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಮುತುವರ್ಜಿ ವಹಿಸಿ ಹೂವುಗಳನ್ನ ಬೆಳೆಸಿದ್ದಾರೆ.

4 / 5
ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

ಗಣರಾಜ್ಯೋತ್ಸವ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಪ್ರವಾಸಿಗರು ಮಡಿಕೇರಿಯತ್ತ ಆಗಮಿಸಿದ್ದಾರೆ. ವಾರಾಂತ್ಯದಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಜಾಸೀಟ್​ ಆಗಮಿಸುವ ಪ್ರವಾಸಿಗರ ಕಣ್ಣಿಗೆ ಹಬ್ಬದೂಟದಂತಿದೆ ಫಲಪುಷ್ಪ ಪ್ರದರ್ಶನದ ಸೊಬಗು ಬರ ಸೆಳೆಯುತ್ತಿದೆ.

5 / 5

Published On - 10:36 am, Mon, 27 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ