AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madonna Sebastian: ಬೋಲ್ಡ್ ಫೋಟೋದಲ್ಲಿ ಮಿಂಚಿದ ಮಡೋನಾ ಸೆಬಾಸ್ಟಿಯನ್

ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

TV9 Web
| Edited By: |

Updated on: Aug 29, 2022 | 5:15 PM

Share
ಮಲಯಾಳಂ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಮಡೋನಾ ಸೆಬಾಸ್ಟಿಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಭಿನ್ನ ಫೋಟೋಶೂಟ್ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ ಅವರು.

ಮಲಯಾಳಂ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಮಡೋನಾ ಸೆಬಾಸ್ಟಿಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಭಿನ್ನ ಫೋಟೋಶೂಟ್ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ ಅವರು.

1 / 5
ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

2 / 5
‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಮಡೋನಾ ನಾಯಕಿ ಆಗಿ ಮಿಂಚಿದ್ದರು. ಇದು ಅವರ ಕನ್ನಡದ ಮೊದಲ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದಿಂದ ಅವರು ಕನ್ನಡದ ಮಂದಿಗೂ ಪರಿಚಯಗೊಂಡರು.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಮಡೋನಾ ನಾಯಕಿ ಆಗಿ ಮಿಂಚಿದ್ದರು. ಇದು ಅವರ ಕನ್ನಡದ ಮೊದಲ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದಿಂದ ಅವರು ಕನ್ನಡದ ಮಂದಿಗೂ ಪರಿಚಯಗೊಂಡರು.

3 / 5
2015ರಲ್ಲಿ ತೆರೆಗೆ ಬಂದ ‘ಪ್ರೇಮಂ’ ಚಿತ್ರ ಮಡೋನಾ ಅವರ ಮೊದಲ ಸಿನಿಮಾ. ಏಳು ವರ್ಷಗಳ ವೃತ್ತಿ ಜೀವನದಲ್ಲಿ ಸಾಕಷ್ಟು ಗೆಲುವನ್ನು ಅವರು ಕಂಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಪ್ರೇಮಂ’ ಚಿತ್ರ ಮಡೋನಾ ಅವರ ಮೊದಲ ಸಿನಿಮಾ. ಏಳು ವರ್ಷಗಳ ವೃತ್ತಿ ಜೀವನದಲ್ಲಿ ಸಾಕಷ್ಟು ಗೆಲುವನ್ನು ಅವರು ಕಂಡಿದ್ದಾರೆ.

4 / 5
ಸದ್ಯ ಮಡೋನಾ ಸಿನಿಮಾ ಜತೆಗೆ ವೆಬ್​ ಸೀರಿಸ್​ನಲ್ಲೂ ನಟಿಸುತ್ತಿದ್ದಾರೆ. ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

ಸದ್ಯ ಮಡೋನಾ ಸಿನಿಮಾ ಜತೆಗೆ ವೆಬ್​ ಸೀರಿಸ್​ನಲ್ಲೂ ನಟಿಸುತ್ತಿದ್ದಾರೆ. ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ