AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಆಹಾರಗಳನ್ನು ಸೇವನೆ ಮಾಡಿ

ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಸಿಗದಿರುವುದಕ್ಕೆ ಹಲವು ಕಾರಣಗಳಿರಬಹುದು ಆದರೆ ನಿದ್ರೆ ಬರಲು ಮಾತ್ರೆಯ ಮೊರೆ ಹೋಗುವ ಬದಲು, ಇಂತಹ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿಪಡಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ನಿದ್ರೆ ಚೆನ್ನಾಗಿ ಬರಲು ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 21, 2025 | 9:17 AM

Share
ರಾತ್ರಿ ಚೆನ್ನಾಗಿ ನಿದ್ರೆ ಬರದಿದ್ದರೆ ನಮ್ಮ ಆರೋಗ್ಯ ಚೆನ್ನಾಗಿರಲು ಸಾಧ್ಯವಿಲ್ಲ. ಏಕೆಂದರೆ ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಸಿಗದಿರುವುದಕ್ಕೆ ಹಲವು ಕಾರಣಗಳಿರಬಹುದು ಆದರೆ ನಿದ್ರೆ ಬರಲು ಮಾತ್ರೆಯ ಮೊರೆ ಹೋಗುವ ಬದಲು, ಇಂತಹ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿಪಡಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.

ರಾತ್ರಿ ಚೆನ್ನಾಗಿ ನಿದ್ರೆ ಬರದಿದ್ದರೆ ನಮ್ಮ ಆರೋಗ್ಯ ಚೆನ್ನಾಗಿರಲು ಸಾಧ್ಯವಿಲ್ಲ. ಏಕೆಂದರೆ ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಸಿಗದಿರುವುದಕ್ಕೆ ಹಲವು ಕಾರಣಗಳಿರಬಹುದು ಆದರೆ ನಿದ್ರೆ ಬರಲು ಮಾತ್ರೆಯ ಮೊರೆ ಹೋಗುವ ಬದಲು, ಇಂತಹ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿಪಡಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.

1 / 5
ಆರೋಗ್ಯ ತಜ್ಞರ ಪ್ರಕಾರ, ಆಹಾರದಲ್ಲಿ ಮೆಗ್ನೀಸಿಯಮ್ ಭರಿತ ಆಹಾರಗಳನ್ನು ಸೇರಿಸುವುದರಿಂದ ಉತ್ತಮ ನಿದ್ರೆ ಮಾಡಲು ಅನುವುಮಾಡಿಕೊಡುತ್ತದೆ. ಹಾಗಾಗಿ ಚೆನ್ನಾಗಿ ನಿದ್ರೆ ಮಾಡಲು ಮೆಗ್ನೀಸಿಯಮ್ ಇರುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಆಹಾರದಲ್ಲಿ ಮೆಗ್ನೀಸಿಯಮ್ ಭರಿತ ಆಹಾರಗಳನ್ನು ಸೇರಿಸುವುದರಿಂದ ಉತ್ತಮ ನಿದ್ರೆ ಮಾಡಲು ಅನುವುಮಾಡಿಕೊಡುತ್ತದೆ. ಹಾಗಾಗಿ ಚೆನ್ನಾಗಿ ನಿದ್ರೆ ಮಾಡಲು ಮೆಗ್ನೀಸಿಯಮ್ ಇರುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ.

2 / 5
ಬೀನ್ಸ್ ನಲ್ಲಿ ಪ್ರೋಟೀನ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಉತ್ತಮ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಪಾಲಕ್ ಸೊಪ್ಪು ಕೂಡ ದೇಹಕ್ಕೆ ವಿಶ್ರಾಂತಿ ನೀಡುವುದಲ್ಲದೆ ವ್ಯಕ್ತಿಗೆ ರಾತ್ರಿ ಚೆನ್ನಾಗಿ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ.

ಬೀನ್ಸ್ ನಲ್ಲಿ ಪ್ರೋಟೀನ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಉತ್ತಮ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಪಾಲಕ್ ಸೊಪ್ಪು ಕೂಡ ದೇಹಕ್ಕೆ ವಿಶ್ರಾಂತಿ ನೀಡುವುದಲ್ಲದೆ ವ್ಯಕ್ತಿಗೆ ರಾತ್ರಿ ಚೆನ್ನಾಗಿ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ.

3 / 5
ಬಾದಾಮಿಯಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇದು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ ಮತ್ತು ರಾತ್ರಿ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಜೊತೆಗೆ  ಬಾಳೆಹಣ್ಣುಗಳು ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ಆತಂಕವನ್ನು ಕಡಿಮೆ ಮಾಡಲು ಮತ್ತು ರಾತ್ರಿ ಒಳ್ಳೆಯ ನಿದ್ರೆ ಮಾಡುವುದಕ್ಕೆ ಸಹಾಯ ಮಾಡುತ್ತದೆ. ಆದ್ದರಿಂದ ರಾತ್ರಿ ಮಲಗುವ ಮೊದಲು ಬಾಳೆಹಣ್ಣನ್ನು ತಿನ್ನಿ.

ಬಾದಾಮಿಯಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇದು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ ಮತ್ತು ರಾತ್ರಿ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಜೊತೆಗೆ ಬಾಳೆಹಣ್ಣುಗಳು ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ಆತಂಕವನ್ನು ಕಡಿಮೆ ಮಾಡಲು ಮತ್ತು ರಾತ್ರಿ ಒಳ್ಳೆಯ ನಿದ್ರೆ ಮಾಡುವುದಕ್ಕೆ ಸಹಾಯ ಮಾಡುತ್ತದೆ. ಆದ್ದರಿಂದ ರಾತ್ರಿ ಮಲಗುವ ಮೊದಲು ಬಾಳೆಹಣ್ಣನ್ನು ತಿನ್ನಿ.

4 / 5
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಂಶವಿದೆ. ಇದು ಮೆಲಟೋನಿನ್ ಉತ್ಪಾದನೆಯನ್ನು ಉತ್ತೇಜಿಸುವುದರ ಜೊತೆಗೆ ರಾತ್ರಿ ನಿದ್ರೆ ಮಾಡಲು ಅಗತ್ಯವಾಗಿದೆ. ಡಾರ್ಕ್ ಚಾಕೊಲೇಟ್ ತಿನ್ನುವುದು ದೇಹಕ್ಕೆ ಅಗತ್ಯವಿರುವ ಮೆಗ್ನೀಸಿಯಮ್ ಪಡೆಯಲು ಸಹ ಪ್ರಯೋಜನಕಾರಿಯಾಗಿದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಂಶವಿದೆ. ಇದು ಮೆಲಟೋನಿನ್ ಉತ್ಪಾದನೆಯನ್ನು ಉತ್ತೇಜಿಸುವುದರ ಜೊತೆಗೆ ರಾತ್ರಿ ನಿದ್ರೆ ಮಾಡಲು ಅಗತ್ಯವಾಗಿದೆ. ಡಾರ್ಕ್ ಚಾಕೊಲೇಟ್ ತಿನ್ನುವುದು ದೇಹಕ್ಕೆ ಅಗತ್ಯವಿರುವ ಮೆಗ್ನೀಸಿಯಮ್ ಪಡೆಯಲು ಸಹ ಪ್ರಯೋಜನಕಾರಿಯಾಗಿದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ