ಮಹಾಶಿವರಾತ್ರಿಯಂದೇ ಆನೇಕಲ್ನಲ್ಲಿ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
Updated on:Mar 08, 2024 | 3:09 PM
Share

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಚಂಜಿತ್ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.
Published On - 3:06 pm, Fri, 8 March 24
Related Photo Gallery
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್



