ಮಹಾಶಿವರಾತ್ರಿಯಂದೇ ಆನೇಕಲ್ನಲ್ಲಿ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
Updated on:Mar 08, 2024 | 3:09 PM
Share

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಚಂಜಿತ್ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.
Published On - 3:06 pm, Fri, 8 March 24
Related Photo Gallery
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು



