AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿಯಂದೇ ಆನೇಕಲ್​ನಲ್ಲಿ​ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ರಾಮು, ಆನೇಕಲ್​
| Edited By: |

Updated on:Mar 08, 2024 | 3:09 PM

Share
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

1 / 5
ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

2 / 5
ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

3 / 5
ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

4 / 5
ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

5 / 5

Published On - 3:06 pm, Fri, 8 March 24

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!