ಮಹಾಶಿವರಾತ್ರಿಯಂದೇ ಆನೇಕಲ್ನಲ್ಲಿ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
Updated on:Mar 08, 2024 | 3:09 PM
Share

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.
1 / 5

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
2 / 5

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.
3 / 5

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.
4 / 5

ಚಂಜಿತ್ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.
5 / 5
Published On - 3:06 pm, Fri, 8 March 24
Related Photo Gallery
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ



