ಮಹಾಶಿವರಾತ್ರಿಯಂದೇ ಆನೇಕಲ್ನಲ್ಲಿ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
Updated on:Mar 08, 2024 | 3:09 PM
Share

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಚಂಜಿತ್ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.
Published On - 3:06 pm, Fri, 8 March 24
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್ರಾಜ್ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್ನಿಂದ ಬಾರಿಸಿದ ಪ್ರಿನ್ಸಿಪಾಲ್!
ತಲೆ ಮೇಲೆ ಇಟ್ಟಿಗೆಗಳನ್ನು ಹೊತ್ತು ಹಳ್ಳಿಯ ಮಹಿಳೆಯರಿಂದ ಡ್ಯಾನ್ಸ್
ಯುಎಇ ಮತ್ತು ಕುವೈತ್ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಅಣ್ಣಾವ್ರ ಗಾಜನೂರಿನ ಮನೆಯಲ್ಲಿ ವಿಜಯ್ ರಾಘವೇಂದ್ರ ಹಾಡು: ವಿಡಿಯೋ
ನಿಧನ ಹೊಂದಿದ ಗೆಳೆಯನ ಜೊತೆಗಿನ ವಿಡಿಯೋ ಹಂಚಿಕೊಂಡ ನೋರಾ ಫತೇಹಿ
ಐಶಾರಾಮಿ ಯಾಟ್ಚ್ನಲ್ಲಿ ದಿಗಂತ್-ಐಂದ್ರಿತಾ ಪ್ರವಾಸ: ವಿಡಿಯೋ ನೋಡಿ
ಸಿಲಿಂಡರ್ ಕಳ್ಳರಿದ್ದಾರೆ ಎಚ್ಚರ!