AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿಯಂದೇ ಆನೇಕಲ್​ನಲ್ಲಿ​ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ರಾಮು, ಆನೇಕಲ್​
| Edited By: |

Updated on:Mar 08, 2024 | 3:09 PM

Share
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

1 / 5
ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

2 / 5
ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

3 / 5
ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

4 / 5
ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

5 / 5

Published On - 3:06 pm, Fri, 8 March 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ