AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿಯಂದೇ ಆನೇಕಲ್​ನಲ್ಲಿ​ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 08, 2024 | 3:09 PM

Share
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

1 / 5
ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

2 / 5
ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

3 / 5
ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

4 / 5
ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

5 / 5

Published On - 3:06 pm, Fri, 8 March 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!