ಮಹಾಶಿವರಾತ್ರಿಯಂದೇ ಆನೇಕಲ್​ನಲ್ಲಿ​ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 08, 2024 | 3:09 PM

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

1 / 5
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

2 / 5
ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್​​​ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

3 / 5
ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

4 / 5
ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

5 / 5
ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

ಚಂಜಿತ್​​​ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.

Published On - 3:06 pm, Fri, 8 March 24