AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆ: ಮಾದಪ್ಪನ ದರ್ಶನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಾದಪ್ಪನ ಸನ್ನಿಧಾನಕ್ಕೆ ಲಕ್ಷಾಂತರ ಮಂದಿ ಭಕ್ತಗಣ ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾದರು. ಜೊತೆಗೆ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ಕೂಡ ನೆರವೇರಿಸಲಾಯ್ತು. ಅಮಾವಾಸ್ಯೆಯ ವಿಶೇಷ ಸಿದ್ದತೆ ಹೇಗಿತ್ತು ಅಂತೀರಾ? ಈ ಸ್ಟೋರಿ ಓದಿ.

ಕಿರಣ್ ಹನುಮಂತ್​ ಮಾದಾರ್
|

Updated on: Oct 02, 2024 | 9:46 PM

ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

1 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

2 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

3 / 6
ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

4 / 6
ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

5 / 6
ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

6 / 6
Follow us
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ