AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆ: ಮಾದಪ್ಪನ ದರ್ಶನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಾದಪ್ಪನ ಸನ್ನಿಧಾನಕ್ಕೆ ಲಕ್ಷಾಂತರ ಮಂದಿ ಭಕ್ತಗಣ ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾದರು. ಜೊತೆಗೆ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ಕೂಡ ನೆರವೇರಿಸಲಾಯ್ತು. ಅಮಾವಾಸ್ಯೆಯ ವಿಶೇಷ ಸಿದ್ದತೆ ಹೇಗಿತ್ತು ಅಂತೀರಾ? ಈ ಸ್ಟೋರಿ ಓದಿ.

ಕಿರಣ್ ಹನುಮಂತ್​ ಮಾದಾರ್
|

Updated on: Oct 02, 2024 | 9:46 PM

Share
ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

1 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

2 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

3 / 6
ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

4 / 6
ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

5 / 6
ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

6 / 6
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್