AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆ: ಮಾದಪ್ಪನ ದರ್ಶನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಾದಪ್ಪನ ಸನ್ನಿಧಾನಕ್ಕೆ ಲಕ್ಷಾಂತರ ಮಂದಿ ಭಕ್ತಗಣ ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾದರು. ಜೊತೆಗೆ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ಕೂಡ ನೆರವೇರಿಸಲಾಯ್ತು. ಅಮಾವಾಸ್ಯೆಯ ವಿಶೇಷ ಸಿದ್ದತೆ ಹೇಗಿತ್ತು ಅಂತೀರಾ? ಈ ಸ್ಟೋರಿ ಓದಿ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Oct 02, 2024 | 9:46 PM

Share
ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

1 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

2 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

3 / 6
ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

4 / 6
ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

5 / 6
ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

6 / 6
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್