AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆ: ಮಾದಪ್ಪನ ದರ್ಶನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಾದಪ್ಪನ ಸನ್ನಿಧಾನಕ್ಕೆ ಲಕ್ಷಾಂತರ ಮಂದಿ ಭಕ್ತಗಣ ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾದರು. ಜೊತೆಗೆ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ಕೂಡ ನೆರವೇರಿಸಲಾಯ್ತು. ಅಮಾವಾಸ್ಯೆಯ ವಿಶೇಷ ಸಿದ್ದತೆ ಹೇಗಿತ್ತು ಅಂತೀರಾ? ಈ ಸ್ಟೋರಿ ಓದಿ.

ಕಿರಣ್ ಹನುಮಂತ್​ ಮಾದಾರ್
|

Updated on: Oct 02, 2024 | 9:46 PM

Share
ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

ಕಣ್ಣಾಡಿಸಿದ ಕಡೆಯೆಲ್ಲಾ ಭಕ್ತರ ದಂಡು, ಎಲ್ಲಿ ನೋಡಿದರೂ ಉಘೇ ಮಾದಪ್ಫ ಎಂಬ ಝೇಂಕಾರ. ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿರುವ ಜನತೆ. ಈ ಎಲ್ಲಾ ದೃಶ್ಥ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ.

1 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು.

2 / 6
ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ ತಯಾರಿಸಿಲಾಗಿತ್ತು. ಜೊತೆಗೆ ಎರೆಡುವರೆ ಲಕ್ಷದಷ್ಟು ಜನರಿಗೆ ಉಚಿತ ಅನ್ನದಾಸೋಹ ಮಾಡಲಾಯ್ತು.

3 / 6
ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ಮಾದಪ್ಪನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯ್ತು, ಇನ್ನು ಭಕ್ತರಿಗೆ ಅನುಕೂಲವಾಗಲು ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರದಿಂದ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಮಾಡಿತ್ತು.

4 / 6
ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

ಮಹಾಲಯ ಅಮಾವಾಸ್ಯೆ ಹಿನ್ನಲೆ ಇಂದು ಮಾದಪ್ಪನ ಬಳಿ ತಮ್ಮ ಹರಕೆ ಕಟ್ಟಿಕೊಂಡರೆ, ಬೇಡಿಕೊಂಡ ಇಷ್ಟಾರ್ಥ ಸಿದ್ದಿಸುತ್ತೆ ಎಂಬ ವಾಡಿಕೆಯಿದೆ. ಇದರಿಂದಾಗಿ ಇಂದು ಭಕ್ತರ ದಂಡು ಬೆಟ್ಟಕ್ಕೆ ಆಗಮಿಸಿ ಪುನೀತರಾದರು.

5 / 6
ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

ಇನ್ನು ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಬಾರಿ ಮಹಿಳಾ ಭಕ್ತಾಧಿಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಸಾರಿಗೆ ಬಸ್​ನಲ್ಲಿಯೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದ್ದರು.

6 / 6
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ