AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Maharaj Statue: ಭಾರತ-ಪಾಕ್ ಗಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

ಅಕ್ಷತಾ ವರ್ಕಾಡಿ
|

Updated on: Nov 07, 2023 | 5:01 PM

Share
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ  ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

1 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

2 / 6
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ  ಪ್ರತಿಮೆಯನ್ನು ಅನಾವರಣಗೊಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಮೆಯನ್ನು ಅನಾವರಣಗೊಳಿಸಿದರು.

3 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

4 / 6
ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

5 / 6
ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

6 / 6
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ