Shivaji Maharaj Statue: ಭಾರತ-ಪಾಕ್ ಗಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

|

Updated on: Nov 07, 2023 | 5:01 PM

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ  ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

1 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

2 / 6
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ  ಪ್ರತಿಮೆಯನ್ನು ಅನಾವರಣಗೊಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಮೆಯನ್ನು ಅನಾವರಣಗೊಳಿಸಿದರು.

3 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

4 / 6
ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

5 / 6
ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್