Shivaji Maharaj Statue: ಭಾರತ-ಪಾಕ್ ಗಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

|

Updated on: Nov 07, 2023 | 5:01 PM

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ  ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆ ಅನಾವರಣ ಸಮಾರಂಭ ಇಂದು(ನ.07) ನಡೆದಿದೆ.

1 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಅಶ್ವಾರೋಹಿ ಪ್ರತಿಮೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಘಾಟಿಸಿದರು.

2 / 6
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ  ಪ್ರತಿಮೆಯನ್ನು ಅನಾವರಣಗೊಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಮೆಯನ್ನು ಅನಾವರಣಗೊಳಿಸಿದರು.

3 / 6
ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

ಭಾರತ-ಪಾಕ್ ಗಡಿಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿಯ ಮೊದಲ ಪ್ರತಿಮೆ ಇದಾಗಿದ್ದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ.

4 / 6
ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

ರಾಷ್ಟ್ರೀಯ ರೈಫಲ್ಸ್-41 ರ ಸೈನಿಕರು ಈ ಕಾರ್ಯಕ್ರಮಕ್ಕಾಗಿ ಕೆಲ ದಿನಗಳಿಂದಲೇ ಬಹಳ ಉತ್ಸುಕರಾಗಿದ್ದು, ಕಳೆದ ವಾರ ಕುಪ್ವಾರಕ್ಕೆ ಶಿವಾಜಿಯ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿತ್ತು.

5 / 6
ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಕುದುರೆ ಸವಾರಿ ಮಾಡುತ್ತಿರುವ ಮಾದರಿಯ ಕಾಶ್ಮೀರದ ಕುಪ್ವಾರದಲ್ಲಿರುವ ಪ್ರತಿಮೆ ಇದೀಗಾ ಎಲ್ಲರ ಗಮನಸೆಳೆದಿದೆ.

6 / 6
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ