Pashupatinath Temple: ನೇಪಾಳದ ಪಶುಪತಿನಾಥ ದೇವಾಲಯ ಮಹಾಶಿವರಾತ್ರಿ ವಿಶೇಷ ಚಿತ್ರಗಳು
Mahashivaratri 2021: ಮಹಾಶಿವರಾತ್ರಿ ಪೂಜೆ, ವಿಶೇಷಗಳು ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ನಡೆಯುತ್ತವೆ. ಆದರೆ ನೇಪಾಳದ ಪಶಪತಿನಾಥ ದೇವಾಲಯದಲ್ಲಿ ಬಲು ವಿಶೇಷ ಈ ದಿನ. ಕನ್ನಡಿಗರೇ ಇಲ್ಲಿನ ದೇವರಿಗೆ ಪೂಜೆ ಮಾಡಬೇಕು ಎಂಬ ನಿಯಮ ಇದೆ. ಇದನ್ನು ಮಾಡಿರುವವರು ಆದಿಶಂಕರಾಚಾರ್ಯ.
Updated on:Mar 11, 2021 | 5:50 PM
Share

ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಇರುವ ಗಂಟೆ
1 / 8

ಪಶುಪತಿನಾಥ ದೇವಾಲಯದ ಬಳಿ ಭಕ್ತರು
2 / 8

ಪಶುಪತಿನಾಥ ದೇವಾಲಯ ಹೊರಭಾಗ ದೇವರ ದರ್ಶನಕ್ಕಾಗಿ ಕಾದಿರುವ ಭಕ್ತರು
3 / 8

ಪಶುಪತಿನಾಥ ದೇವಾಲಯದ ಹೊರಭಾಗದಲ್ಲಿ ಪರೀಕ್ಷೆ ಮಾಡಿ ಒಳಬಿಡುತ್ತಿರುವುದು
4 / 8

ಪಶುಪತಿನಾಥ ದೇವಾಲಯದಲ್ಲಿ ಭಕ್ತರು
5 / 8

ಪಶುಪತಿನಾಥ ದೇವಾಲಯದ ಬಳಿ ಮಳಿಗೆ ರಸ್ತೆ
6 / 8

ಪಶುಪತಿನಾಥ ದೇವಾಲಯದ ಬಳಿ ಹರಿಯುವ ಭಾಗ್ಮತಿ ನದಿ
7 / 8

ಪಶುಪತಿನಾಥ ದೇವಾಲಯದ ಪ್ರಧಾನ ಅರ್ಚಕರು ಎಡದಿಂದ ಬಲಕ್ಕೆ ಗಣೇಶ್ ಭಟ್, ರಾಮಭಟ್, ಗಿರೀಶ್ ಭಟ್, ನಾರಾಯಣ್ ಭಟ್
8 / 8
Published On - 4:44 pm, Thu, 11 March 21
Related Photo Gallery
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ



