AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಅವರು ಬಿಲ್ವ ಪತ್ರೆ ಮೇಲೆ ಭಗವಾನ್ ಶಿವ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ, ಭೋಲೆನಾಥನ ಚಿತ್ರವನ್ನು ಬಿಡಿಸಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 01, 2022 | 11:33 AM

Share
ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ಶಿವ ಮತ್ತು ತಾಯಿ ಪಾರ್ವತಿ (ಮಹಾಶಿವರಾತ್ರಿ 2022) ಮಹಾಶಿವರಾತ್ರಿಯಂದು ವಿವಾಹವಾದರು. ಮಹಾಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ಶಿವನನ್ನು ಮೆಚ್ಚಿಸಲು ಭಕ್ತರು ಉಪವಾಸ ಮಾಡುತ್ತಾರೆ. ತಾಯಿ ಪಾರ್ವತಿಯಂತೆಯೇ ಹೆಣ್ಣುಮಕ್ಕಳು ಕೂಡ ತಮಗೆ ಬೇಕಾದುದನ್ನು ಪಡೆಯಲು ಉಪವಾಸವಿದ್ದು, ಎಲ್ಲ ನಿಯಮಗಳನ್ನು ಪಾಲಿಸಿ ಪೂಜಿಸುತ್ತಾರೆ.

MahaShivratri 2022: Bholenath's image draw on the bilvapatre for Mahashivaratri

1 / 5
ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಎನ್ನುವವರು ಬಿಲ್ವ ಪತ್ರೆ ಮೇಲೆ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ ಈ ಚಿತ್ರವನ್ನು ಬಿಡಿಸಲಾಗಿದೆ.

2 / 5
ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

3 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಕೌಶಿಕ್ ಜಾಧವ್ ಅವರು ಸದಾ ಹೊಸ ಹೊಸ ವಿಷಯಗಳ ಕುರಿತು ಸುಂದರ ಕಲಾಕೃತಿಗಳನ್ನು ಮಾಡುತ್ತಿದ್ದು, ಮಹಾಶಿವರಾತ್ರಿಯಂದು ಬಿಲ್ವ ಪತ್ರೆ ಮೇಲೆ ಬಿಡಿಸಿದ ಭೋಲೇನಾಥನ ಚಿತ್ರ ಎಲ್ಲರ ಆಕರ್ಷಣೆಯಾಗಿದೆ.

4 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಬಿಲ್ವ ಪತ್ರೆ ಮಹಾದೇವ ಶಿವನಿಗೆ ಬಹಳ ಪ್ರಿಯ. ಬಿಲ್ವ ಪತ್ರೆ ಯಾವಾಗಲೂ ಮೂರು ಎಲೆಗಳ ಗುಂಪಿನಲ್ಲಿರುತ್ತದೆ. ಈ ಮೂರು ಎಲೆಗಳನ್ನು ಬ್ರಹ್ಮ, ವಿಷ್ಣು ಮತ್ತು ಮಹೇಶನ ಮೂರ್ತರೂಪವೆಂದು ಪರಿಗಣಿಸಲಾಗುತ್ತದೆ.

5 / 5

Published On - 11:02 am, Tue, 1 March 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ