AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಅವರು ಬಿಲ್ವ ಪತ್ರೆ ಮೇಲೆ ಭಗವಾನ್ ಶಿವ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ, ಭೋಲೆನಾಥನ ಚಿತ್ರವನ್ನು ಬಿಡಿಸಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 01, 2022 | 11:33 AM

Share
ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ಶಿವ ಮತ್ತು ತಾಯಿ ಪಾರ್ವತಿ (ಮಹಾಶಿವರಾತ್ರಿ 2022) ಮಹಾಶಿವರಾತ್ರಿಯಂದು ವಿವಾಹವಾದರು. ಮಹಾಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ಶಿವನನ್ನು ಮೆಚ್ಚಿಸಲು ಭಕ್ತರು ಉಪವಾಸ ಮಾಡುತ್ತಾರೆ. ತಾಯಿ ಪಾರ್ವತಿಯಂತೆಯೇ ಹೆಣ್ಣುಮಕ್ಕಳು ಕೂಡ ತಮಗೆ ಬೇಕಾದುದನ್ನು ಪಡೆಯಲು ಉಪವಾಸವಿದ್ದು, ಎಲ್ಲ ನಿಯಮಗಳನ್ನು ಪಾಲಿಸಿ ಪೂಜಿಸುತ್ತಾರೆ.

MahaShivratri 2022: Bholenath's image draw on the bilvapatre for Mahashivaratri

1 / 5
ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಎನ್ನುವವರು ಬಿಲ್ವ ಪತ್ರೆ ಮೇಲೆ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ ಈ ಚಿತ್ರವನ್ನು ಬಿಡಿಸಲಾಗಿದೆ.

2 / 5
ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

3 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಕೌಶಿಕ್ ಜಾಧವ್ ಅವರು ಸದಾ ಹೊಸ ಹೊಸ ವಿಷಯಗಳ ಕುರಿತು ಸುಂದರ ಕಲಾಕೃತಿಗಳನ್ನು ಮಾಡುತ್ತಿದ್ದು, ಮಹಾಶಿವರಾತ್ರಿಯಂದು ಬಿಲ್ವ ಪತ್ರೆ ಮೇಲೆ ಬಿಡಿಸಿದ ಭೋಲೇನಾಥನ ಚಿತ್ರ ಎಲ್ಲರ ಆಕರ್ಷಣೆಯಾಗಿದೆ.

4 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

ಬಿಲ್ವ ಪತ್ರೆ ಮಹಾದೇವ ಶಿವನಿಗೆ ಬಹಳ ಪ್ರಿಯ. ಬಿಲ್ವ ಪತ್ರೆ ಯಾವಾಗಲೂ ಮೂರು ಎಲೆಗಳ ಗುಂಪಿನಲ್ಲಿರುತ್ತದೆ. ಈ ಮೂರು ಎಲೆಗಳನ್ನು ಬ್ರಹ್ಮ, ವಿಷ್ಣು ಮತ್ತು ಮಹೇಶನ ಮೂರ್ತರೂಪವೆಂದು ಪರಿಗಣಿಸಲಾಗುತ್ತದೆ.

5 / 5

Published On - 11:02 am, Tue, 1 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ