- TV9 Kannada Photo gallery MahaShivratri 2022: Bholenath's image draw on the bilvapatre for Mahashivaratri
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ
ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್ ಕೌಶಿಕ್ ಜಾಧವ್ ಅವರು ಬಿಲ್ವ ಪತ್ರೆ ಮೇಲೆ ಭಗವಾನ್ ಶಿವ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ, ಭೋಲೆನಾಥನ ಚಿತ್ರವನ್ನು ಬಿಡಿಸಲಾಗಿದೆ.
Updated on:Mar 01, 2022 | 11:33 AM
Share

MahaShivratri 2022: Bholenath's image draw on the bilvapatre for Mahashivaratri


ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

ಕೌಶಿಕ್ ಜಾಧವ್ ಅವರು ಸದಾ ಹೊಸ ಹೊಸ ವಿಷಯಗಳ ಕುರಿತು ಸುಂದರ ಕಲಾಕೃತಿಗಳನ್ನು ಮಾಡುತ್ತಿದ್ದು, ಮಹಾಶಿವರಾತ್ರಿಯಂದು ಬಿಲ್ವ ಪತ್ರೆ ಮೇಲೆ ಬಿಡಿಸಿದ ಭೋಲೇನಾಥನ ಚಿತ್ರ ಎಲ್ಲರ ಆಕರ್ಷಣೆಯಾಗಿದೆ.

ಬಿಲ್ವ ಪತ್ರೆ ಮಹಾದೇವ ಶಿವನಿಗೆ ಬಹಳ ಪ್ರಿಯ. ಬಿಲ್ವ ಪತ್ರೆ ಯಾವಾಗಲೂ ಮೂರು ಎಲೆಗಳ ಗುಂಪಿನಲ್ಲಿರುತ್ತದೆ. ಈ ಮೂರು ಎಲೆಗಳನ್ನು ಬ್ರಹ್ಮ, ವಿಷ್ಣು ಮತ್ತು ಮಹೇಶನ ಮೂರ್ತರೂಪವೆಂದು ಪರಿಗಣಿಸಲಾಗುತ್ತದೆ.
Published On - 11:02 am, Tue, 1 March 22
Related Photo Gallery
ನಿಜವಾಗಿಯೂ ಡಿಪ್ರೆಶನ್ ಎಂದರೇನು? ಲಕ್ಷಣಗಳು ಯಾವ ರೀತಿ ಕಾಣಿಸಿಕೊಳ್ಳುತ್ತೆ?
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ರುಕ್ಮಿಣಿ ವಸಂತ್ ಎಐ ವಿಡಿಯೋ ಪ್ರಕರಣ: ಬೆಂಗಳೂರಲ್ಲಿ ಮೂವರು ಆರೋಪಿಗಳ ಬಂಧನ
'ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ'; ಟ್ರಂಪ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ




