- TV9 Kannada Photo gallery MahaShivratri 2022: Bholenath's image draw on the bilvapatre for Mahashivaratri
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ
ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್ ಕೌಶಿಕ್ ಜಾಧವ್ ಅವರು ಬಿಲ್ವ ಪತ್ರೆ ಮೇಲೆ ಭಗವಾನ್ ಶಿವ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ, ಭೋಲೆನಾಥನ ಚಿತ್ರವನ್ನು ಬಿಡಿಸಲಾಗಿದೆ.
Updated on:Mar 01, 2022 | 11:33 AM
Share

MahaShivratri 2022: Bholenath's image draw on the bilvapatre for Mahashivaratri
1 / 5

2 / 5

ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.
3 / 5

ಕೌಶಿಕ್ ಜಾಧವ್ ಅವರು ಸದಾ ಹೊಸ ಹೊಸ ವಿಷಯಗಳ ಕುರಿತು ಸುಂದರ ಕಲಾಕೃತಿಗಳನ್ನು ಮಾಡುತ್ತಿದ್ದು, ಮಹಾಶಿವರಾತ್ರಿಯಂದು ಬಿಲ್ವ ಪತ್ರೆ ಮೇಲೆ ಬಿಡಿಸಿದ ಭೋಲೇನಾಥನ ಚಿತ್ರ ಎಲ್ಲರ ಆಕರ್ಷಣೆಯಾಗಿದೆ.
4 / 5

ಬಿಲ್ವ ಪತ್ರೆ ಮಹಾದೇವ ಶಿವನಿಗೆ ಬಹಳ ಪ್ರಿಯ. ಬಿಲ್ವ ಪತ್ರೆ ಯಾವಾಗಲೂ ಮೂರು ಎಲೆಗಳ ಗುಂಪಿನಲ್ಲಿರುತ್ತದೆ. ಈ ಮೂರು ಎಲೆಗಳನ್ನು ಬ್ರಹ್ಮ, ವಿಷ್ಣು ಮತ್ತು ಮಹೇಶನ ಮೂರ್ತರೂಪವೆಂದು ಪರಿಗಣಿಸಲಾಗುತ್ತದೆ.
5 / 5
Published On - 11:02 am, Tue, 1 March 22
Related Photo Gallery
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!




