MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

Updated on: Mar 01, 2022 | 11:33 AM

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಅವರು ಬಿಲ್ವ ಪತ್ರೆ ಮೇಲೆ ಭಗವಾನ್ ಶಿವ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ, ಭೋಲೆನಾಥನ ಚಿತ್ರವನ್ನು ಬಿಡಿಸಲಾಗಿದೆ.

1 / 5
ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ಶಿವ ಮತ್ತು ತಾಯಿ ಪಾರ್ವತಿ (ಮಹಾಶಿವರಾತ್ರಿ 2022) ಮಹಾಶಿವರಾತ್ರಿಯಂದು ವಿವಾಹವಾದರು. ಮಹಾಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ಶಿವನನ್ನು ಮೆಚ್ಚಿಸಲು ಭಕ್ತರು ಉಪವಾಸ ಮಾಡುತ್ತಾರೆ. ತಾಯಿ ಪಾರ್ವತಿಯಂತೆಯೇ ಹೆಣ್ಣುಮಕ್ಕಳು ಕೂಡ ತಮಗೆ ಬೇಕಾದುದನ್ನು ಪಡೆಯಲು ಉಪವಾಸವಿದ್ದು, ಎಲ್ಲ ನಿಯಮಗಳನ್ನು ಪಾಲಿಸಿ ಪೂಜಿಸುತ್ತಾರೆ.

ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ಶಿವ ಮತ್ತು ತಾಯಿ ಪಾರ್ವತಿ (ಮಹಾಶಿವರಾತ್ರಿ 2022) ಮಹಾಶಿವರಾತ್ರಿಯಂದು ವಿವಾಹವಾದರು. ಮಹಾಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ಶಿವನನ್ನು ಮೆಚ್ಚಿಸಲು ಭಕ್ತರು ಉಪವಾಸ ಮಾಡುತ್ತಾರೆ. ತಾಯಿ ಪಾರ್ವತಿಯಂತೆಯೇ ಹೆಣ್ಣುಮಕ್ಕಳು ಕೂಡ ತಮಗೆ ಬೇಕಾದುದನ್ನು ಪಡೆಯಲು ಉಪವಾಸವಿದ್ದು, ಎಲ್ಲ ನಿಯಮಗಳನ್ನು ಪಾಲಿಸಿ ಪೂಜಿಸುತ್ತಾರೆ.

2 / 5
ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಎನ್ನುವವರು ಬಿಲ್ವ ಪತ್ರೆ ಮೇಲೆ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ ಈ ಚಿತ್ರವನ್ನು ಬಿಡಿಸಲಾಗಿದೆ.

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿರಾರ್‌ ಕೌಶಿಕ್ ಜಾಧವ್ ಎನ್ನುವವರು ಬಿಲ್ವ ಪತ್ರೆ ಮೇಲೆ ಭೋಲೆನಾಥನ ಚಿತ್ರವನ್ನು ಚಿತ್ರಿಸಿದ್ದಾರೆ. ಕೇವಲ 20 ನಿಮಿಷಗಳಲ್ಲಿ ಈ ಚಿತ್ರವನ್ನು ಬಿಡಿಸಲಾಗಿದೆ.

3 / 5
ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳನ್ನು ಸಂಕೇತಿಸುತ್ತವೆ. ಅಂದರೆ ಶಿವನ ರೂಪವನ್ನು ಹೊಂದಿರುವ ಬಿಲ್ವ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಚಿತ್ರಕಲಾವಿದ ಕೌಶಿಕ್ ಜಾಧವ್ ಬಿಲ್ವ ಪತ್ರೆ ಮೇಲೆ ಶಿವನನ್ನು ಚಿತ್ರಿಸಿದ್ದಾರೆ.

4 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

5 / 5
MahaShivratri 2022: ಮಹಾಶಿವರಾತ್ರಿ ಹಿನ್ನೆಲೆ ಬಿಲ್ವ ಪತ್ರೆಯ ಮೇಲೆ ಅರಳಿತು ಭೋಲೆನಾಥನ ಚಿತ್ರ

Published On - 11:02 am, Tue, 1 March 22

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us