AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2023: ಶಿವರಾತ್ರಿ ನಿಮಿತ್ತ ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.

TV9 Web
| Edited By: ವಿವೇಕ ಬಿರಾದಾರ|

Updated on: Feb 18, 2023 | 3:32 PM

Share
Mahashivratri 2023: Hubli Shree Siddaroodha Swamiji shivaratri special pooja and alankara

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸರ್ವಧರ್ಮದ ಜನರ ಪ್ರೀತಿಗೆ ಪಾತ್ರರಾಗಿದ್ದ ಹಾಗೂ ಪವಾಡ ಪುರುಷರೆಂದೇ ಪ್ರಸಿದ್ಧರಾಗಿದ್ದ ಶ್ರೀ ಸಿದ್ಧಾರೂಢರು ಬೀದರ್​ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಜನಿಸಿ ದೇಶ ಸಂಚಾರ ಮಾಡುತ್ತ ಹುಬ್ಬಳ್ಳಿಯಲ್ಲಿ ಬಂದು ನೆಲೆಸಿದರು.

1 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶಿವರಾತ್ರಿಯ ಸಮಯದಲ್ಲಿ ಶ್ರೀಮಠ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಎಡದಿಂದ ಮೊದಲಿಗೆ ಕಾಣಿಸುತ್ತಿರುವುದು ಕೈಲಾಸ ಮಂಟಪ, ಶ್ರೀ ಗುರುನಾಥಾರೂಢರ ಕತೃ ಗದ್ದುಗೆ, ಶ್ರೀ ಸಿದ್ಧಾರೂಢರ ಕತೃ ಗದ್ದುಗೆ.

2 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಸಿದ್ಧಾರೂಢರು

3 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಗುರುನಾಥಾರೂಢರು

4 / 9
Mahashivratri 2023: Hubli Shree Siddaroodha Swamiji shivaratri special pooja and alankara

ಕೈಲಾಸ ಮಂಟಪ

5 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಸಿದ್ಧಾರೂಢರ ಕತೃ ಗದ್ದುಗೆ

6 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಗುರುನಾಥಾರೂಢರ ಕತೃ ಗದ್ದುಗೆ

7 / 9
Mahashivratri 2023: Hubli Shree Siddaroodha Swamiji shivaratri special pooja and alankara

ಇಂದಿನ ಮಹಾಶಿವರಾತ್ರಿ ಪ್ರಯುಕ್ತ ಕೈಲಾಸ ಮಂಟಪದಲ್ಲಿರುವ ಉಬಯ ಶ್ರೀಗಳ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು. ನಾಳೆ (ಫೆ.18) ಬೆಳಗಿನ ಜಾವದ ಪೂಜೆ ಬಹಳ ವಿಶೇಷವಾಗಿರುತ್ತದೆ.

8 / 9
Mahashivratri 2023: Hubli Shree Siddaroodha Swamiji shivaratri special pooja and alankara

ನಾಳೆ (ಫೆ.18) ಸಾಯಂಕಾಲ 5 ಗಂಟೆಗೆ ರಥೋತ್ವ ಜರಗಲಿದ್ದು, ಭಕ್ತ ಸಾಗರವೇ ನೆರೆದಿರುತ್ತದೆ. ಎಲ್ಲ ಕಡೆ ಓಂ ನಮಃ ಶಿವಾಯ ಎಂಬ ಪಂಚಾಕ್ಷರಿ ಮಂತ್ರ ಜಪ ಕೇಳುತ್ತಿರುತ್ತದೆ.

9 / 9
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ