AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2023: ಶಿವರಾತ್ರಿ ನಿಮಿತ್ತ ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.

TV9 Web
| Updated By: ವಿವೇಕ ಬಿರಾದಾರ

Updated on: Feb 18, 2023 | 3:32 PM

Mahashivratri 2023: Hubli Shree Siddaroodha Swamiji shivaratri special pooja and alankara

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸರ್ವಧರ್ಮದ ಜನರ ಪ್ರೀತಿಗೆ ಪಾತ್ರರಾಗಿದ್ದ ಹಾಗೂ ಪವಾಡ ಪುರುಷರೆಂದೇ ಪ್ರಸಿದ್ಧರಾಗಿದ್ದ ಶ್ರೀ ಸಿದ್ಧಾರೂಢರು ಬೀದರ್​ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಜನಿಸಿ ದೇಶ ಸಂಚಾರ ಮಾಡುತ್ತ ಹುಬ್ಬಳ್ಳಿಯಲ್ಲಿ ಬಂದು ನೆಲೆಸಿದರು.

1 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶಿವರಾತ್ರಿಯ ಸಮಯದಲ್ಲಿ ಶ್ರೀಮಠ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಎಡದಿಂದ ಮೊದಲಿಗೆ ಕಾಣಿಸುತ್ತಿರುವುದು ಕೈಲಾಸ ಮಂಟಪ, ಶ್ರೀ ಗುರುನಾಥಾರೂಢರ ಕತೃ ಗದ್ದುಗೆ, ಶ್ರೀ ಸಿದ್ಧಾರೂಢರ ಕತೃ ಗದ್ದುಗೆ.

2 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಸಿದ್ಧಾರೂಢರು

3 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಗುರುನಾಥಾರೂಢರು

4 / 9
Mahashivratri 2023: Hubli Shree Siddaroodha Swamiji shivaratri special pooja and alankara

ಕೈಲಾಸ ಮಂಟಪ

5 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಸಿದ್ಧಾರೂಢರ ಕತೃ ಗದ್ದುಗೆ

6 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಗುರುನಾಥಾರೂಢರ ಕತೃ ಗದ್ದುಗೆ

7 / 9
Mahashivratri 2023: Hubli Shree Siddaroodha Swamiji shivaratri special pooja and alankara

ಇಂದಿನ ಮಹಾಶಿವರಾತ್ರಿ ಪ್ರಯುಕ್ತ ಕೈಲಾಸ ಮಂಟಪದಲ್ಲಿರುವ ಉಬಯ ಶ್ರೀಗಳ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು. ನಾಳೆ (ಫೆ.18) ಬೆಳಗಿನ ಜಾವದ ಪೂಜೆ ಬಹಳ ವಿಶೇಷವಾಗಿರುತ್ತದೆ.

8 / 9
Mahashivratri 2023: Hubli Shree Siddaroodha Swamiji shivaratri special pooja and alankara

ನಾಳೆ (ಫೆ.18) ಸಾಯಂಕಾಲ 5 ಗಂಟೆಗೆ ರಥೋತ್ವ ಜರಗಲಿದ್ದು, ಭಕ್ತ ಸಾಗರವೇ ನೆರೆದಿರುತ್ತದೆ. ಎಲ್ಲ ಕಡೆ ಓಂ ನಮಃ ಶಿವಾಯ ಎಂಬ ಪಂಚಾಕ್ಷರಿ ಮಂತ್ರ ಜಪ ಕೇಳುತ್ತಿರುತ್ತದೆ.

9 / 9
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ