AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2023: ಶಿವರಾತ್ರಿ ನಿಮಿತ್ತ ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.

TV9 Web
| Edited By: |

Updated on: Feb 18, 2023 | 3:32 PM

Share
Mahashivratri 2023: Hubli Shree Siddaroodha Swamiji shivaratri special pooja and alankara

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಪ್ರಸಿದ್ಧ ಶ್ರೀ ಸಿದ್ಧಾರೂಢ ಸ್ವಾಮಿ ಮಠ. ಮಠಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸರ್ವಧರ್ಮದ ಜನರ ಪ್ರೀತಿಗೆ ಪಾತ್ರರಾಗಿದ್ದ ಹಾಗೂ ಪವಾಡ ಪುರುಷರೆಂದೇ ಪ್ರಸಿದ್ಧರಾಗಿದ್ದ ಶ್ರೀ ಸಿದ್ಧಾರೂಢರು ಬೀದರ್​ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಜನಿಸಿ ದೇಶ ಸಂಚಾರ ಮಾಡುತ್ತ ಹುಬ್ಬಳ್ಳಿಯಲ್ಲಿ ಬಂದು ನೆಲೆಸಿದರು.

1 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶಿವರಾತ್ರಿಯ ಸಮಯದಲ್ಲಿ ಶ್ರೀಮಠ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಎಡದಿಂದ ಮೊದಲಿಗೆ ಕಾಣಿಸುತ್ತಿರುವುದು ಕೈಲಾಸ ಮಂಟಪ, ಶ್ರೀ ಗುರುನಾಥಾರೂಢರ ಕತೃ ಗದ್ದುಗೆ, ಶ್ರೀ ಸಿದ್ಧಾರೂಢರ ಕತೃ ಗದ್ದುಗೆ.

2 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಸಿದ್ಧಾರೂಢರು

3 / 9
Mahashivratri 2023: Hubli Shree Siddaroodha Swamiji shivaratri special pooja and alankara

ಜದ್ಗುರು ಶ್ರೀ ಗುರುನಾಥಾರೂಢರು

4 / 9
Mahashivratri 2023: Hubli Shree Siddaroodha Swamiji shivaratri special pooja and alankara

ಕೈಲಾಸ ಮಂಟಪ

5 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಸಿದ್ಧಾರೂಢರ ಕತೃ ಗದ್ದುಗೆ

6 / 9
Mahashivratri 2023: Hubli Shree Siddaroodha Swamiji shivaratri special pooja and alankara

ಶ್ರೀ ಗುರುನಾಥಾರೂಢರ ಕತೃ ಗದ್ದುಗೆ

7 / 9
Mahashivratri 2023: Hubli Shree Siddaroodha Swamiji shivaratri special pooja and alankara

ಇಂದಿನ ಮಹಾಶಿವರಾತ್ರಿ ಪ್ರಯುಕ್ತ ಕೈಲಾಸ ಮಂಟಪದಲ್ಲಿರುವ ಉಬಯ ಶ್ರೀಗಳ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು. ನಾಳೆ (ಫೆ.18) ಬೆಳಗಿನ ಜಾವದ ಪೂಜೆ ಬಹಳ ವಿಶೇಷವಾಗಿರುತ್ತದೆ.

8 / 9
Mahashivratri 2023: Hubli Shree Siddaroodha Swamiji shivaratri special pooja and alankara

ನಾಳೆ (ಫೆ.18) ಸಾಯಂಕಾಲ 5 ಗಂಟೆಗೆ ರಥೋತ್ವ ಜರಗಲಿದ್ದು, ಭಕ್ತ ಸಾಗರವೇ ನೆರೆದಿರುತ್ತದೆ. ಎಲ್ಲ ಕಡೆ ಓಂ ನಮಃ ಶಿವಾಯ ಎಂಬ ಪಂಚಾಕ್ಷರಿ ಮಂತ್ರ ಜಪ ಕೇಳುತ್ತಿರುತ್ತದೆ.

9 / 9
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ