AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.

TV9 Web
| Edited By: |

Updated on:Dec 07, 2022 | 3:51 PM

Share
ನಟ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ತಂದೆ-ತಾಯಿ ನಿಧನದ ಬಳಿಕ ಕೊಂಚ ಮಂಕಾಗಿದ್ದ ಅವರು ಈಗ ಮತ್ತೆ ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

1 / 5
ಮಹೇಶ್​ ಬಾಬು ನಟನೆಯ 28ನೇ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

2 / 5
‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

3 / 5
ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

4 / 5
ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 5

Published On - 3:46 pm, Wed, 7 December 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ