AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.

TV9 Web
| Edited By: |

Updated on:Dec 07, 2022 | 3:51 PM

Share
ನಟ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ತಂದೆ-ತಾಯಿ ನಿಧನದ ಬಳಿಕ ಕೊಂಚ ಮಂಕಾಗಿದ್ದ ಅವರು ಈಗ ಮತ್ತೆ ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

1 / 5
ಮಹೇಶ್​ ಬಾಬು ನಟನೆಯ 28ನೇ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

2 / 5
‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

3 / 5
ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

4 / 5
ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 5

Published On - 3:46 pm, Wed, 7 December 22

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?