AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.

TV9 Web
| Edited By: |

Updated on:Dec 07, 2022 | 3:51 PM

Share
ನಟ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ತಂದೆ-ತಾಯಿ ನಿಧನದ ಬಳಿಕ ಕೊಂಚ ಮಂಕಾಗಿದ್ದ ಅವರು ಈಗ ಮತ್ತೆ ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

1 / 5
ಮಹೇಶ್​ ಬಾಬು ನಟನೆಯ 28ನೇ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

2 / 5
‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

3 / 5
ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

4 / 5
ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 5

Published On - 3:46 pm, Wed, 7 December 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ