- Kannada News Photo gallery Mahesh Babu and Namrata Shirodkar enjoy meal with SSMB 28 team in Mumbai: Photos go viral
‘SSMB 28’ ಟೀಮ್ ಜೊತೆ ಭೋಜನ ಸವಿದ ಮಹೇಶ್ ಬಾಬು; ಫೋಟೋ ವೈರಲ್
Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.
Updated on:Dec 07, 2022 | 3:51 PM

Mahesh Babu and Namrata Shirodkar enjoy meal with SSMB 28 team in Mumbai: Photos go viral

Mahesh Babu and Namrata Shirodkar enjoy meal with SSMB 28 team in Mumbai: Photos go viral

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಸಾತ್ ನೀಡಿದ್ದಾರೆ.

ಎಲ್ಲರ ಜೊತೆಗೆ ಸೇರಿ ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್ ಆಗಿವೆ.

ಮಹೇಶ್ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್ ಬಿಸ್ನೆಸ್ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Published On - 3:46 pm, Wed, 7 December 22
Related Photo Gallery

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
