AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.

TV9 Web
| Edited By: |

Updated on:Dec 07, 2022 | 3:51 PM

Share
ನಟ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ತಂದೆ-ತಾಯಿ ನಿಧನದ ಬಳಿಕ ಕೊಂಚ ಮಂಕಾಗಿದ್ದ ಅವರು ಈಗ ಮತ್ತೆ ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

1 / 5
ಮಹೇಶ್​ ಬಾಬು ನಟನೆಯ 28ನೇ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

2 / 5
‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

3 / 5
ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

4 / 5
ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 5

Published On - 3:46 pm, Wed, 7 December 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು