AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಬ್ರೇಕ್ ಪಡೆದ ಮಹೇಶ್ ಬಾಬು; ಪತ್ನಿ-ಮಕ್ಕಳ ಜತೆ ತೆರಳಿದ್ದೆಲ್ಲಿಗೆ?

ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 27, 2022 | 1:03 PM

Share
ನಟ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಯಶಸ್ಸಿನ ನಂತರದಲ್ಲಿ ಹಲವಷ್ಟು ಬ್ರೇಕ್ ತೆಗೆದುಕೊಂಡರು. ಅವರು ಸದ್ಯ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

ನಟ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಯಶಸ್ಸಿನ ನಂತರದಲ್ಲಿ ಹಲವಷ್ಟು ಬ್ರೇಕ್ ತೆಗೆದುಕೊಂಡರು. ಅವರು ಸದ್ಯ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

2 / 5
ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲಂಡನ್ ಫೇವರಿಟ್ ಸ್ಪಾಟ್ ಎಂದು ಅವರು ಹೇಳಿದ್ದಾರೆ.

ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲಂಡನ್ ಫೇವರಿಟ್ ಸ್ಪಾಟ್ ಎಂದು ಅವರು ಹೇಳಿದ್ದಾರೆ.

3 / 5
ಮಹೇಶ್ ಬಾಬುಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್​​ಗೆ ಸಾಕಷ್ಟು ನಿರೀಕ್ಷೆ ಇದೆ.

ಮಹೇಶ್ ಬಾಬುಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್​​ಗೆ ಸಾಕಷ್ಟು ನಿರೀಕ್ಷೆ ಇದೆ.

4 / 5
ಮಹೇಶ್ ಬಾಬು ತಾಯಿ ಇಂದಿರಾ ದೇವಿ ಅವರು ಕೆಲ ವಾರಗಳ ಹಿಂದೆ ಮೃತಪಟ್ಟಿದ್ದರು. ಈ ದುಃಖ ಮರೆಯಲು ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮಹೇಶ್ ಬಾಬು ತಾಯಿ ಇಂದಿರಾ ದೇವಿ ಅವರು ಕೆಲ ವಾರಗಳ ಹಿಂದೆ ಮೃತಪಟ್ಟಿದ್ದರು. ಈ ದುಃಖ ಮರೆಯಲು ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

5 / 5
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!