AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಬ್ರೇಕ್ ಪಡೆದ ಮಹೇಶ್ ಬಾಬು; ಪತ್ನಿ-ಮಕ್ಕಳ ಜತೆ ತೆರಳಿದ್ದೆಲ್ಲಿಗೆ?

ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

TV9 Web
| Edited By: |

Updated on: Oct 27, 2022 | 1:03 PM

Share
ನಟ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಯಶಸ್ಸಿನ ನಂತರದಲ್ಲಿ ಹಲವಷ್ಟು ಬ್ರೇಕ್ ತೆಗೆದುಕೊಂಡರು. ಅವರು ಸದ್ಯ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

ನಟ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಯಶಸ್ಸಿನ ನಂತರದಲ್ಲಿ ಹಲವಷ್ಟು ಬ್ರೇಕ್ ತೆಗೆದುಕೊಂಡರು. ಅವರು ಸದ್ಯ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

ಈಗ ಅವರು ಒಂದು ಬ್ರೇಕ್ ತೆಗೆದುಕೊಂಡು ಇಂಗ್ಲೆಂಡ್ ತೆರಳಿದ್ದಾರೆ. ಲಂಡನ್​ನಲ್ಲಿ ಪತ್ನಿ ನಮ್ರತಾ, ಮಗಳು ಸಿತಾರಾ, ಮಗ ಗೌತಮ್ ಜತೆ ವೆಕೇಶನ್ ಎಂಜಾಯ್ ಮಾಡುತ್ತಿದ್ದಾರೆ.

2 / 5
ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲಂಡನ್ ಫೇವರಿಟ್ ಸ್ಪಾಟ್ ಎಂದು ಅವರು ಹೇಳಿದ್ದಾರೆ.

ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲಂಡನ್ ಫೇವರಿಟ್ ಸ್ಪಾಟ್ ಎಂದು ಅವರು ಹೇಳಿದ್ದಾರೆ.

3 / 5
ಮಹೇಶ್ ಬಾಬುಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್​​ಗೆ ಸಾಕಷ್ಟು ನಿರೀಕ್ಷೆ ಇದೆ.

ಮಹೇಶ್ ಬಾಬುಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕೋಟ್ಯಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್​​ಗೆ ಸಾಕಷ್ಟು ನಿರೀಕ್ಷೆ ಇದೆ.

4 / 5
ಮಹೇಶ್ ಬಾಬು ತಾಯಿ ಇಂದಿರಾ ದೇವಿ ಅವರು ಕೆಲ ವಾರಗಳ ಹಿಂದೆ ಮೃತಪಟ್ಟಿದ್ದರು. ಈ ದುಃಖ ಮರೆಯಲು ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮಹೇಶ್ ಬಾಬು ತಾಯಿ ಇಂದಿರಾ ದೇವಿ ಅವರು ಕೆಲ ವಾರಗಳ ಹಿಂದೆ ಮೃತಪಟ್ಟಿದ್ದರು. ಈ ದುಃಖ ಮರೆಯಲು ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್