AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಕ್ಯೂಟ್​ ಫೋಟೋದಲ್ಲಿ ಮಿಂಚಿದ ಮಹೇಶ್ ಬಾಬು ಮಗಳು ಸಿತಾರಾ

ಸಿತಾರಾಗೆ ಈಗಿನ್ನು 10 ವರ್ಷ ವಯಸ್ಸು. ಆಗಲೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನಲ್ ಹಾಡಿನಲ್ಲಿ ಅವಳು ಕಾಣಿಸಿಕೊಂಡಿದ್ದಳು.

TV9 Web
| Edited By: |

Updated on: Sep 07, 2022 | 6:47 PM

Share
ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾಳೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವಳಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವಳು ಹಂಚಿಕೊಳ್ಳುವ ಹೊಸ ಫೋಟೋಸ್​ಗಾಗಿ ಫ್ಯಾನ್ಸ್ ಕಾದಿರುತ್ತಾರೆ.

ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾಳೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವಳಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವಳು ಹಂಚಿಕೊಳ್ಳುವ ಹೊಸ ಫೋಟೋಸ್​ಗಾಗಿ ಫ್ಯಾನ್ಸ್ ಕಾದಿರುತ್ತಾರೆ.

1 / 5
ಸಿತಾರಾಗೆ ಈಗಿನ್ನು 10 ವರ್ಷ ವಯಸ್ಸು. ಆಗಲೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನಲ್ ಹಾಡಿನಲ್ಲಿ ಅವಳು ಕಾಣಿಸಿಕೊಂಡಿದ್ದಳು.

ಸಿತಾರಾಗೆ ಈಗಿನ್ನು 10 ವರ್ಷ ವಯಸ್ಸು. ಆಗಲೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನಲ್ ಹಾಡಿನಲ್ಲಿ ಅವಳು ಕಾಣಿಸಿಕೊಂಡಿದ್ದಳು.

2 / 5
ಸಿತಾರಾ ಯೂಟ್ಯೂಬ್ ಚಾನೆಲ್ ಹೊಂದಿದ್ದಾಳೆ. ಈ ಮೂಲಕ ಹಲವು ಸೆಲೆಬ್ರಿಟಿಗಳ ಸಂದರ್ಶನವನ್ನು ಅವಳು ಮಾಡುತ್ತಾಳೆ. ಈ ಕಾರಣದಿಂದಲೂ ಸಿತಾರಾ ಫೇಮಸ್ ಆಗಿದ್ದಾಳೆ.

ಸಿತಾರಾ ಯೂಟ್ಯೂಬ್ ಚಾನೆಲ್ ಹೊಂದಿದ್ದಾಳೆ. ಈ ಮೂಲಕ ಹಲವು ಸೆಲೆಬ್ರಿಟಿಗಳ ಸಂದರ್ಶನವನ್ನು ಅವಳು ಮಾಡುತ್ತಾಳೆ. ಈ ಕಾರಣದಿಂದಲೂ ಸಿತಾರಾ ಫೇಮಸ್ ಆಗಿದ್ದಾಳೆ.

3 / 5
ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾಳೆ. ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವಳು ಹಂಚಿಕೊಳ್ಳುತ್ತಾಳೆ.

ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾಳೆ. ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವಳು ಹಂಚಿಕೊಳ್ಳುತ್ತಾಳೆ.

4 / 5
ಮಹೇಶ್ ಬಾಬು ಮಗಳು ಸಿತಾರಾ

ಮಹೇಶ್ ಬಾಬು ಮಗಳು ಸಿತಾರಾ

5 / 5
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು