AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನ ಭವಿಷ್ಯದ ನಾಯಕಿ ಮಹೇಶ್ ಬಾಬು ಪುತ್ರಿ ಸಿತಾರ: ಇಲ್ಲಿವೆ ಸುಂದರ ಚಿತ್ರಗಳು

Sitara: ಮಹೇಶ್ ಬಾಬು ಪುತ್ರಿ ಸಿತಾರಾ ತೆಲುಗು ಚಿತ್ರರಂಗದ ಭವಿಷ್ಯದ ನಾಯಕಿ ಎಂದೇ ಬಿಂಬಿತವಾಗುತ್ತಿದ್ದಾರೆ. ಇಲ್ಲಿವೆ ಅವರ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Jul 04, 2023 | 10:23 PM

Share
ಮಹೇಶ್ ಬಾಬು ಪುತ್ರಿ ಸಿತಾರಾಗೆ ಈಗಿನ್ನೂ 11 ವರ್ಷ ವಯಸ್ಸು, ಆದರೆ ನಾಯಕಿಯರನ್ನೇ ಮೀರಿಸುವ ಅಂದ ಈ ಹುಡುಗಿಯದ್ದು.

ಮಹೇಶ್ ಬಾಬು ಪುತ್ರಿ ಸಿತಾರಾಗೆ ಈಗಿನ್ನೂ 11 ವರ್ಷ ವಯಸ್ಸು, ಆದರೆ ನಾಯಕಿಯರನ್ನೇ ಮೀರಿಸುವ ಅಂದ ಈ ಹುಡುಗಿಯದ್ದು.

1 / 7
ನಟನೆ ಹಾಗೂ ನೃತ್ಯದಲ್ಲಿ ಆಸಕ್ತಿ ಹೊಂದಿರುವ ಸಿತಾರಾ, ತಂದೆಯ ಸರ್ಕಾರು ವಾರಿ ಪಾಟ ಸಿನಿಮಾದ ಹಾಡಿಗೆ ಕುಣಿದಿರುವ ವಿಡಿಯೋ ಸಖತ್ ವೈರಲ್ ಆಗಿದೆ.

ನಟನೆ ಹಾಗೂ ನೃತ್ಯದಲ್ಲಿ ಆಸಕ್ತಿ ಹೊಂದಿರುವ ಸಿತಾರಾ, ತಂದೆಯ ಸರ್ಕಾರು ವಾರಿ ಪಾಟ ಸಿನಿಮಾದ ಹಾಡಿಗೆ ಕುಣಿದಿರುವ ವಿಡಿಯೋ ಸಖತ್ ವೈರಲ್ ಆಗಿದೆ.

2 / 7
ಇದೀಗ ಸಾಂಪ್ರದಾಯಿಕ ಉಡುಗೆಗಳಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಸಿತಾರಾ, ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದೀಗ ಸಾಂಪ್ರದಾಯಿಕ ಉಡುಗೆಗಳಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಸಿತಾರಾ, ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 7
ಸಿತಾರಾರ ಸುಂದರ ಫೋಟೊಗಳು ನ್ಯೂಯಾರ್ಕ್​ನ ಟೈಮ್ಸ್ ಸ್ಕೇರ್​ನಲ್ಲಿ ಪ್ರದರ್ಶಿತಗೊಂಡಿವೆ.

ಸಿತಾರಾರ ಸುಂದರ ಫೋಟೊಗಳು ನ್ಯೂಯಾರ್ಕ್​ನ ಟೈಮ್ಸ್ ಸ್ಕೇರ್​ನಲ್ಲಿ ಪ್ರದರ್ಶಿತಗೊಂಡಿವೆ.

4 / 7
ಸಿತಾರಾಗೆ ಸಿನಿಮಾಗಳ ಬಗ್ಗೆ ಬಹಳ ಆಸಕ್ತಿಯಿದ್ದು ಆಗಾಗ್ಗೆ ತಂದೆಯ ಜೊತೆ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

ಸಿತಾರಾಗೆ ಸಿನಿಮಾಗಳ ಬಗ್ಗೆ ಬಹಳ ಆಸಕ್ತಿಯಿದ್ದು ಆಗಾಗ್ಗೆ ತಂದೆಯ ಜೊತೆ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

5 / 7
ಸಿತಾರಾ ಕೆಲವೇ ವರ್ಷಗಳಲ್ಲಿ ಸಿನಿಮಾ ನಾಯಕಿಯಾಗಿ ಎಂಟ್ರಿ ಕೊಡುವ ಎಲ್ಲ ಲಕ್ಷಣಗಳು ಇವೆ. ಬಂದರೆ ಮತ್ತೊಬ್ಬ ಕೀರ್ತಿ ಸುರೇಶ್ ಆಗುವುದು ಗ್ಯಾರೆಂಟಿ ಎನ್ನುತ್ತಿದ್ದಾರೆ ಸಿನಿಪ್ರೇಮಿಗಳು.

ಸಿತಾರಾ ಕೆಲವೇ ವರ್ಷಗಳಲ್ಲಿ ಸಿನಿಮಾ ನಾಯಕಿಯಾಗಿ ಎಂಟ್ರಿ ಕೊಡುವ ಎಲ್ಲ ಲಕ್ಷಣಗಳು ಇವೆ. ಬಂದರೆ ಮತ್ತೊಬ್ಬ ಕೀರ್ತಿ ಸುರೇಶ್ ಆಗುವುದು ಗ್ಯಾರೆಂಟಿ ಎನ್ನುತ್ತಿದ್ದಾರೆ ಸಿನಿಪ್ರೇಮಿಗಳು.

6 / 7
ಮಹೇಶ್​ ಬಾಬುಗೆ ಪುತ್ರ ಸಹ ಇದ್ದಾನೆ. ಗೌತಮ್ ಹೆಸರಿನ ಮಹೇಶ್ ಬಾಬು ಮಗ ಈಗಾಗಲೇ ತಂದೆಯ ಜೊತೆಗೆ ನೇನೊಕ್ಕಿಡಿನೆ ಸಿನಿಮಾದಲ್ಲಿ ನಟಿಸಿದ್ದಾರೆ.

ಮಹೇಶ್​ ಬಾಬುಗೆ ಪುತ್ರ ಸಹ ಇದ್ದಾನೆ. ಗೌತಮ್ ಹೆಸರಿನ ಮಹೇಶ್ ಬಾಬು ಮಗ ಈಗಾಗಲೇ ತಂದೆಯ ಜೊತೆಗೆ ನೇನೊಕ್ಕಿಡಿನೆ ಸಿನಿಮಾದಲ್ಲಿ ನಟಿಸಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ