AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನ್ಯೂಯಾರ್ಕ್​​ನಲ್ಲಿ ನಿಂತು ಪೋಸ್​ ನೀಡಿದ ಮಹೇಶ್ ಬಾಬು ಮಗಳು ಸಿತಾರಾ

ನ್ಯೂಯಾರ್ಕ್​ನಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಇದೆ. ಅದರ ಸಮೀಪ ನಿಂತು ಸಿತಾರಾ ಪೋಸ್​ ನೀಡಿದ್ದಾಳೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾಳೆ. ಈ ಫೋಟೋಗೆ ಅಭಿಮಾನಿಗಳಿಂದ ಲೈಕ್ಸ್ ಬರುತ್ತಿದೆ.

TV9 Web
| Edited By: |

Updated on: Jun 27, 2022 | 6:35 AM

Share
ಮಹೇಶ್ ಬಾಬು ಅವರ ಮಗಳು ಸಿತಾರಾ ತಂದೆ ಜತೆ ಸಾಕಷ್ಟು ದೇಶಗಳನ್ನು ಸುತ್ತಾಟ ನಡೆಸುತ್ತಾಳೆ. ಇತ್ತೀಚೆಗೆ ಜರ್ಮನಿಯಲ್ಲಿ ಸಮಯ ಕಳೆದಿದ್ದ ಸಿತಾರಾ ಈಗ ನ್ಯೂಯಾರ್ಕ್​ಗೆ ಹಾರಿದ್ದಾಳೆ.

ಮಹೇಶ್ ಬಾಬು ಅವರ ಮಗಳು ಸಿತಾರಾ ತಂದೆ ಜತೆ ಸಾಕಷ್ಟು ದೇಶಗಳನ್ನು ಸುತ್ತಾಟ ನಡೆಸುತ್ತಾಳೆ. ಇತ್ತೀಚೆಗೆ ಜರ್ಮನಿಯಲ್ಲಿ ಸಮಯ ಕಳೆದಿದ್ದ ಸಿತಾರಾ ಈಗ ನ್ಯೂಯಾರ್ಕ್​ಗೆ ಹಾರಿದ್ದಾಳೆ.

1 / 5
ನ್ಯೂಯಾರ್ಕ್​ನಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಇದೆ. ಅದರ ಸಮೀಪ ನಿಂತು ಸಿತಾರಾ ಪೋಸ್​ ನೀಡಿದ್ದಾಳೆ. ಈ ಫೋಟೋಗಳನ್ನು ಆಕೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾಳೆ. ಈ ಫೋಟೋಗೆ ಅಭಿಮಾನಿಗಳಿಂದ ಲೈಕ್ಸ್ ಬರುತ್ತಿದೆ.

ನ್ಯೂಯಾರ್ಕ್​ನಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಇದೆ. ಅದರ ಸಮೀಪ ನಿಂತು ಸಿತಾರಾ ಪೋಸ್​ ನೀಡಿದ್ದಾಳೆ. ಈ ಫೋಟೋಗಳನ್ನು ಆಕೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾಳೆ. ಈ ಫೋಟೋಗೆ ಅಭಿಮಾನಿಗಳಿಂದ ಲೈಕ್ಸ್ ಬರುತ್ತಿದೆ.

2 / 5
ಸಿತಾರಾ ತನ್ನದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾಳೆ. ಅಲ್ಲಿ ಅನೇಕ ಸೆಲೆಬ್ರಿಟಿಗಳ ಸಂದರ್ಶನವನ್ನು ಅವಳು ಪೋಸ್ಟ್ ಮಾಡುತ್ತಾ ಇರುತ್ತಾಳೆ. ಆಕೆಯ ಮಾತುಗಳು ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಸಿತಾರಾ ತನ್ನದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾಳೆ. ಅಲ್ಲಿ ಅನೇಕ ಸೆಲೆಬ್ರಿಟಿಗಳ ಸಂದರ್ಶನವನ್ನು ಅವಳು ಪೋಸ್ಟ್ ಮಾಡುತ್ತಾ ಇರುತ್ತಾಳೆ. ಆಕೆಯ ಮಾತುಗಳು ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

3 / 5
ಸಿತಾರಾಗೆ ಇನ್​​ಸ್ಟಾಗ್ರಾಮ್​ನಲ್ಲಿ 79 ಲಕ್ಷ ಹಿಂಬಾಲಕರಿದ್ದಾರೆ. ಸ್ಟಾರ್ ಕಿಡ್ ಆದ ಕಾರಣಕ್ಕೆ ಅವಳಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗ ಇದೆ. ಎಲ್ಲರೂ ಅವಳನ್ನು ಇಷ್ಟಪಡುತ್ತಾರೆ.

ಸಿತಾರಾಗೆ ಇನ್​​ಸ್ಟಾಗ್ರಾಮ್​ನಲ್ಲಿ 79 ಲಕ್ಷ ಹಿಂಬಾಲಕರಿದ್ದಾರೆ. ಸ್ಟಾರ್ ಕಿಡ್ ಆದ ಕಾರಣಕ್ಕೆ ಅವಳಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗ ಇದೆ. ಎಲ್ಲರೂ ಅವಳನ್ನು ಇಷ್ಟಪಡುತ್ತಾರೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್​ಗೆ ಬಳಕೆ ಆದ ಹಾಡಿನಲ್ಲಿ ಸಿತಾರಾ ಹೆಜ್ಜೆ ಹಾಕಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್​ಗೆ ಬಳಕೆ ಆದ ಹಾಡಿನಲ್ಲಿ ಸಿತಾರಾ ಹೆಜ್ಜೆ ಹಾಕಿದ್ದರು. ಈ ಹಾಡು ಸಖತ್ ವೈರಲ್ ಆಗಿತ್ತು.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು