AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Ghattamaneni: ಸೂಪರ್​ ಸ್ಟಾರ್​ ಕೃಷ್ಣ ಇನ್ನಿಲ್ಲ; ಒಂದೂವರೆ ತಿಂಗಳಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಹೇಶ್​ ಬಾಬು

Super Star Krishna Death: ಟಾಲಿವುಡ್​ ನಟ ಕೃಷ್ಣ ಘಟ್ಟಮನೇನಿ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮಹೇಶ್​ ಬಾಬು ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

TV9 Web
| Edited By: |

Updated on:Nov 15, 2022 | 8:20 AM

Share
ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ಮಂಗಳವಾರ (ನ.15) ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು. ಅವರ ಅಗಲಿಕೆಗೆ ಅಭಿಮಾನಿಗಳು, ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

1 / 5
ಮಹೇಶ್​ ಬಾಬು ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ತಂದೆಯ ನಿಧನದಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

2 / 5
ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

3 / 5
ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

4 / 5
ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

5 / 5

Published On - 8:20 am, Tue, 15 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ