AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Ghattamaneni: ಸೂಪರ್​ ಸ್ಟಾರ್​ ಕೃಷ್ಣ ಇನ್ನಿಲ್ಲ; ಒಂದೂವರೆ ತಿಂಗಳಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಹೇಶ್​ ಬಾಬು

Super Star Krishna Death: ಟಾಲಿವುಡ್​ ನಟ ಕೃಷ್ಣ ಘಟ್ಟಮನೇನಿ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮಹೇಶ್​ ಬಾಬು ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

TV9 Web
| Edited By: |

Updated on:Nov 15, 2022 | 8:20 AM

Share
ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ಮಂಗಳವಾರ (ನ.15) ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು. ಅವರ ಅಗಲಿಕೆಗೆ ಅಭಿಮಾನಿಗಳು, ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

1 / 5
ಮಹೇಶ್​ ಬಾಬು ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ತಂದೆಯ ನಿಧನದಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

2 / 5
ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

3 / 5
ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

4 / 5
ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

5 / 5

Published On - 8:20 am, Tue, 15 November 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ