AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Ghattamaneni: ಸೂಪರ್​ ಸ್ಟಾರ್​ ಕೃಷ್ಣ ಇನ್ನಿಲ್ಲ; ಒಂದೂವರೆ ತಿಂಗಳಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಹೇಶ್​ ಬಾಬು

Super Star Krishna Death: ಟಾಲಿವುಡ್​ ನಟ ಕೃಷ್ಣ ಘಟ್ಟಮನೇನಿ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮಹೇಶ್​ ಬಾಬು ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

TV9 Web
| Edited By: |

Updated on:Nov 15, 2022 | 8:20 AM

Share
ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ಮಂಗಳವಾರ (ನ.15) ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು. ಅವರ ಅಗಲಿಕೆಗೆ ಅಭಿಮಾನಿಗಳು, ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

1 / 5
ಮಹೇಶ್​ ಬಾಬು ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ತಂದೆಯ ನಿಧನದಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

2 / 5
ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

3 / 5
ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

4 / 5
ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

5 / 5

Published On - 8:20 am, Tue, 15 November 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ