AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಮ್ ಖಾನ್ ಸಲೂನ್​ನಲ್ಲಿ ಮಹೇಶ್ ಬಾಬು; ಹೇಗಿದೆ ನೋಡಿ ಹೊಸ ಲುಕ್

ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Oct 13, 2022 | 6:30 PM

Share
ಬಾಲಿವುಡ್​ನ ಫೇಮಸ್ ಕೇಶವಿನ್ಯಾಸಕ ಆಲಿಮ್ ಖಾನ್ ಬಳಿ ಅನೇಕ ಸೆಲೆಬ್ರಿಟಿಗಳು ತೆರಳುತ್ತಾರೆ. ಅವರ ಸೂಲನ್​ಗೆ ತೆರಳಿ ನಾನಾ ರೀತಿಯಲ್ಲಿ ಕೇಶ ವಿನ್ಯಾಸ ಮಾಡಿಕೊಳ್ಳುತ್ತಾರೆ.  

ಬಾಲಿವುಡ್​ನ ಫೇಮಸ್ ಕೇಶವಿನ್ಯಾಸಕ ಆಲಿಮ್ ಖಾನ್ ಬಳಿ ಅನೇಕ ಸೆಲೆಬ್ರಿಟಿಗಳು ತೆರಳುತ್ತಾರೆ. ಅವರ ಸೂಲನ್​ಗೆ ತೆರಳಿ ನಾನಾ ರೀತಿಯಲ್ಲಿ ಕೇಶ ವಿನ್ಯಾಸ ಮಾಡಿಕೊಳ್ಳುತ್ತಾರೆ.  

1 / 5
ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಮಹೇಶ್ ಬಾಬು ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೇರ್​ಸ್ಟೈಲ್ ಬದಲಾಗಿದೆ. ಮಹೇಶ್ ಬಾಬು ಅವರು ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಆ ಚಿತ್ರದ ಲುಕ್ ಇದು ಎನ್ನಲಾಗಿದೆ.

ಮಹೇಶ್ ಬಾಬು ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೇರ್​ಸ್ಟೈಲ್ ಬದಲಾಗಿದೆ. ಮಹೇಶ್ ಬಾಬು ಅವರು ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಆ ಚಿತ್ರದ ಲುಕ್ ಇದು ಎನ್ನಲಾಗಿದೆ.

3 / 5
ಇತ್ತೀಚೆಗೆ ಮಹೇಶ್ ಬಾಬು ಅವರು ತಾಯಿಯನ್ನು ಕಳೆದುಕೊಂಡರು. ಈ ಕಾರಣಕ್ಕೆ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು.

ಇತ್ತೀಚೆಗೆ ಮಹೇಶ್ ಬಾಬು ಅವರು ತಾಯಿಯನ್ನು ಕಳೆದುಕೊಂಡರು. ಈ ಕಾರಣಕ್ಕೆ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು.

4 / 5
ಈಗ ಮಹೇಶ್ ಬಾಬು ಅವರು ಎಲ್ಲವನ್ನೂ ಮರೆತು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮಹೇಶ್ ಜತೆ ಅವರ ಮಗಳು ಸಿತಾರಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗುತ್ತಿದ್ದಾರೆ.   

ಈಗ ಮಹೇಶ್ ಬಾಬು ಅವರು ಎಲ್ಲವನ್ನೂ ಮರೆತು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮಹೇಶ್ ಜತೆ ಅವರ ಮಗಳು ಸಿತಾರಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗುತ್ತಿದ್ದಾರೆ.   

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ