AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಮ್ ಖಾನ್ ಸಲೂನ್​ನಲ್ಲಿ ಮಹೇಶ್ ಬಾಬು; ಹೇಗಿದೆ ನೋಡಿ ಹೊಸ ಲುಕ್

ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 13, 2022 | 6:30 PM

ಬಾಲಿವುಡ್​ನ ಫೇಮಸ್ ಕೇಶವಿನ್ಯಾಸಕ ಆಲಿಮ್ ಖಾನ್ ಬಳಿ ಅನೇಕ ಸೆಲೆಬ್ರಿಟಿಗಳು ತೆರಳುತ್ತಾರೆ. ಅವರ ಸೂಲನ್​ಗೆ ತೆರಳಿ ನಾನಾ ರೀತಿಯಲ್ಲಿ ಕೇಶ ವಿನ್ಯಾಸ ಮಾಡಿಕೊಳ್ಳುತ್ತಾರೆ.  

ಬಾಲಿವುಡ್​ನ ಫೇಮಸ್ ಕೇಶವಿನ್ಯಾಸಕ ಆಲಿಮ್ ಖಾನ್ ಬಳಿ ಅನೇಕ ಸೆಲೆಬ್ರಿಟಿಗಳು ತೆರಳುತ್ತಾರೆ. ಅವರ ಸೂಲನ್​ಗೆ ತೆರಳಿ ನಾನಾ ರೀತಿಯಲ್ಲಿ ಕೇಶ ವಿನ್ಯಾಸ ಮಾಡಿಕೊಳ್ಳುತ್ತಾರೆ.  

1 / 5
ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಲಿಮ್ ಖಾನ್​ ಸಲೂನ್​ಗೆ ಮಹೇಶ್ ಬಾಬು ಅವರು ತೆರಳಿದ್ದಾರೆ. ಈ ಫೋಟೋವನ್ನು ಆಲಿಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಮಹೇಶ್ ಬಾಬು ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೇರ್​ಸ್ಟೈಲ್ ಬದಲಾಗಿದೆ. ಮಹೇಶ್ ಬಾಬು ಅವರು ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಆ ಚಿತ್ರದ ಲುಕ್ ಇದು ಎನ್ನಲಾಗಿದೆ.

ಮಹೇಶ್ ಬಾಬು ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೇರ್​ಸ್ಟೈಲ್ ಬದಲಾಗಿದೆ. ಮಹೇಶ್ ಬಾಬು ಅವರು ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಆ ಚಿತ್ರದ ಲುಕ್ ಇದು ಎನ್ನಲಾಗಿದೆ.

3 / 5
ಇತ್ತೀಚೆಗೆ ಮಹೇಶ್ ಬಾಬು ಅವರು ತಾಯಿಯನ್ನು ಕಳೆದುಕೊಂಡರು. ಈ ಕಾರಣಕ್ಕೆ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು.

ಇತ್ತೀಚೆಗೆ ಮಹೇಶ್ ಬಾಬು ಅವರು ತಾಯಿಯನ್ನು ಕಳೆದುಕೊಂಡರು. ಈ ಕಾರಣಕ್ಕೆ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು.

4 / 5
ಈಗ ಮಹೇಶ್ ಬಾಬು ಅವರು ಎಲ್ಲವನ್ನೂ ಮರೆತು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮಹೇಶ್ ಜತೆ ಅವರ ಮಗಳು ಸಿತಾರಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗುತ್ತಿದ್ದಾರೆ.   

ಈಗ ಮಹೇಶ್ ಬಾಬು ಅವರು ಎಲ್ಲವನ್ನೂ ಮರೆತು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮಹೇಶ್ ಜತೆ ಅವರ ಮಗಳು ಸಿತಾರಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗುತ್ತಿದ್ದಾರೆ.   

5 / 5
Follow us
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ