AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ನಿರೂಪಣೆಯ ಡ್ಯಾನ್ಸ್​ ಶೋಗೆ ಮಗಳ ಜೊತೆ ಬರ್ತಾರಾ ಮಹೇಶ್​ ಬಾಬು?

Mahesh Babu | Sitara: ಪುತ್ರಿ ಸಿತಾರಾಗೆ ಮಹೇಶ್​ ಬಾಬು ಅವರು ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ. ಹೊಸ ಟಿವಿ ಶೋಗೆ ಅವರು ಮಗಳನ್ನು ಕರೆದುಕೊಂಡು ಬರುವ ನಿರೀಕ್ಷೆ ಇದೆ.

TV9 Web
| Updated By: ಮದನ್​ ಕುಮಾರ್​

Updated on: Aug 30, 2022 | 7:30 AM

ತೆಲುಗು ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾಳೆ. ಆಕೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಇದ್ದಾರೆ.

Mahesh Babu likely to attend Dance India Dance Telugu show with daughter Sitara

1 / 5
ಮಗಳಿಗೆ ಹತ್ತು ಹಲವು ರೀತಿಯಲ್ಲಿ ಮಹೇಶ್​ ಬಾಬು ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಲೇ ಚಿತ್ರರಂಗದಲ್ಲೂ ಆಕೆ ಬೆಳೆಯಲಿ ಎಂದು ಮಹೇಶ್​ ಬಾಬು ಬಯಸಿದಂತಿದೆ.

Mahesh Babu likely to attend Dance India Dance Telugu show with daughter Sitara

2 / 5
‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

3 / 5
ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

4 / 5
ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

5 / 5
Follow us
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ನಿನ್ನೆ ಸಾಯಂಕಾಲ ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ!
ನಿನ್ನೆ ಸಾಯಂಕಾಲ ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ!
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
VIDEO: ಚಮೀರ... ಚಮೀರ... ಚಮೀರ... ಇದು ದುಷ್ಮಂತನ ಕ್ಯಾಚ್
VIDEO: ಚಮೀರ... ಚಮೀರ... ಚಮೀರ... ಇದು ದುಷ್ಮಂತನ ಕ್ಯಾಚ್
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು
ಹಿಡಿಯುವಾಗ ಕೊರಳಿಗೆ ಸುತ್ತಿಕೊಂಡ ಕೇರೆ ಹಾವು! ಆಮೇಲೇನಾಯ್ತು?
ಹಿಡಿಯುವಾಗ ಕೊರಳಿಗೆ ಸುತ್ತಿಕೊಂಡ ಕೇರೆ ಹಾವು! ಆಮೇಲೇನಾಯ್ತು?
ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ! ಸಿಸಿಟಿವಿ ವಿಡಿಯೋ ನೋಡಿ
ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ! ಸಿಸಿಟಿವಿ ವಿಡಿಯೋ ನೋಡಿ