AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ನಿರೂಪಣೆಯ ಡ್ಯಾನ್ಸ್​ ಶೋಗೆ ಮಗಳ ಜೊತೆ ಬರ್ತಾರಾ ಮಹೇಶ್​ ಬಾಬು?

Mahesh Babu | Sitara: ಪುತ್ರಿ ಸಿತಾರಾಗೆ ಮಹೇಶ್​ ಬಾಬು ಅವರು ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ. ಹೊಸ ಟಿವಿ ಶೋಗೆ ಅವರು ಮಗಳನ್ನು ಕರೆದುಕೊಂಡು ಬರುವ ನಿರೀಕ್ಷೆ ಇದೆ.

TV9 Web
| Edited By: |

Updated on: Aug 30, 2022 | 7:30 AM

Share
ತೆಲುಗು ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾಳೆ. ಆಕೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಇದ್ದಾರೆ.

Mahesh Babu likely to attend Dance India Dance Telugu show with daughter Sitara

1 / 5
ಮಗಳಿಗೆ ಹತ್ತು ಹಲವು ರೀತಿಯಲ್ಲಿ ಮಹೇಶ್​ ಬಾಬು ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಲೇ ಚಿತ್ರರಂಗದಲ್ಲೂ ಆಕೆ ಬೆಳೆಯಲಿ ಎಂದು ಮಹೇಶ್​ ಬಾಬು ಬಯಸಿದಂತಿದೆ.

Mahesh Babu likely to attend Dance India Dance Telugu show with daughter Sitara

2 / 5
‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

3 / 5
ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

4 / 5
ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

5 / 5
Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ