AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ನಿರೂಪಣೆಯ ಡ್ಯಾನ್ಸ್​ ಶೋಗೆ ಮಗಳ ಜೊತೆ ಬರ್ತಾರಾ ಮಹೇಶ್​ ಬಾಬು?

Mahesh Babu | Sitara: ಪುತ್ರಿ ಸಿತಾರಾಗೆ ಮಹೇಶ್​ ಬಾಬು ಅವರು ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ. ಹೊಸ ಟಿವಿ ಶೋಗೆ ಅವರು ಮಗಳನ್ನು ಕರೆದುಕೊಂಡು ಬರುವ ನಿರೀಕ್ಷೆ ಇದೆ.

TV9 Web
| Edited By: |

Updated on: Aug 30, 2022 | 7:30 AM

Share
ತೆಲುಗು ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾಳೆ. ಆಕೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಇದ್ದಾರೆ.

Mahesh Babu likely to attend Dance India Dance Telugu show with daughter Sitara

1 / 5
ಮಗಳಿಗೆ ಹತ್ತು ಹಲವು ರೀತಿಯಲ್ಲಿ ಮಹೇಶ್​ ಬಾಬು ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಲೇ ಚಿತ್ರರಂಗದಲ್ಲೂ ಆಕೆ ಬೆಳೆಯಲಿ ಎಂದು ಮಹೇಶ್​ ಬಾಬು ಬಯಸಿದಂತಿದೆ.

Mahesh Babu likely to attend Dance India Dance Telugu show with daughter Sitara

2 / 5
‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

3 / 5
ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

4 / 5
ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

5 / 5
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ