ಮಹೇಶ್ ಬಾಬು ಹೊಸ ಲುಕ್​ಗೆ ಫ್ಯಾನ್ಸ್ ಫಿದಾ; ಹೇಗಿದೆ ನೋಡಿ ‘SSMB 29’ ಗೆಟಪ್

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

|

Updated on: Sep 24, 2024 | 10:36 AM

ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

1 / 5
ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

2 / 5
ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

3 / 5
ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

4 / 5
ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.  

ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.  

5 / 5
Follow us
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!